ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗದಗದ ಮಸೀದಿಯಲ್ಲಿ ಪೂಜೆ, ಹೋಮ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಮಸೀದಿಯಲ್ಲಿ ಹೋಮ-ಹವನ ಮಾಡುವ ಮೂಲಕ ಭಾವೈಕ್ಯತೆ ಮೆರೆಯಲಾಗಿದೆ. ಗ್ರಾಮದ ಹಿಂದೂ ಮುಸ್ಲಿಂ ಮುಖಂಡರು ಸೇರಿ ಕಾರ್ಯಕ್ರಮ ಪೂರ್ಣಗೊಳಿಸಿದ್ದಾರೆ. ಭಾರತ ಮಾತೆ ಚಿತ್ರದ ಜೊತೆಗೆ ಕಳಸವಿಟ್ಟು ರುದ್ರಾಭಿಷೇಕ, ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಸೀದಿ ಕಮೀಟಿಯ ರಾಜೆಸಾಬ್, ರುತುಂ ಸಾಬ್ ಸೇರಿದಂತೆ ಗ್ರಾಮಸ್ಥರು ಭಾಗಿಯಾಗಿದ್ರು.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗದಗದ ಮಸೀದಿಯಲ್ಲಿ ಪೂಜೆ, ಹೋಮ
| Updated By: ಆಯೇಷಾ ಬಾನು

Updated on: Jan 22, 2024 | 2:56 PM

ಗದಗ, ಜ.22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ (Ayodhya Ram Mandir) ಹಿನ್ನೆಲೆಯಲ್ಲಿ ಗದಗ ಗ್ರಾಮದ ಮಸೀದಿಯೊಂದರಲ್ಲಿ (Masjid) ಪೂಜೆ, ಹೋಮ ನೆರವೇರಿಸಲಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಮಸೀದಿಯಲ್ಲಿ ಹೋಮ-ಹವನ ಮಾಡುವ ಮೂಲಕ ಭಾವೈಕ್ಯತೆ ಮೆರೆಯಲಾಗಿದೆ. ಗ್ರಾಮದ ಹಿಂದೂ ಮುಸ್ಲಿಂ ಮುಖಂಡರು ಸೇರಿ ಕಾರ್ಯಕ್ರಮ ಪೂರ್ಣಗೊಳಿಸಿದ್ದಾರೆ.

ರುದ್ರಾಭಿಷೇಕ ಮಾಡಿ, ಭಾರತಮಾತೆಯ ಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ್ದಾರೆ. ರಂಜಾನ್ ತಿಂಗಳಲ್ಲಿ ಪೂಜಿಸುವ ಆಲಿ ದೇವರ ಸಮ್ಮುಖದಲ್ಲಿ ಭಾರತ ಮಾತೆ ಫೋಟೋಗೆ ಪೂಜೆ ಸಲ್ಲಿಸಲಾಗಿದೆ. ಭಾರತ ಮಾತೆ ಚಿತ್ರದ ಜೊತೆಗೆ ಕಳಸವಿಟ್ಟು ರುದ್ರಾಭಿಷೇಕ, ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಸೀದಿ ಕಮೀಟಿಯ ರಾಜೆಸಾಬ್, ರುತುಂ ಸಾಬ್ ಸೇರಿದಂತೆ ಗ್ರಾಮಸ್ಥರು ಭಾಗಿಯಾಗಿದ್ರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!