ಕಲಬುರಗಿ: ಐದೇ ದಿನಕ್ಕೆ ಕಿತ್ತು ಬಂದ ಡಾಂಬರು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ
ಜಿಲ್ಲಾ ಪಂಚಾಯತ್ ಅನುಧಾನದಲ್ಲಿ ಚೇಂಗಟಾ ಗ್ರಾಮದಿಂದ ದುತ್ತರಗಿ ಗ್ರಾಮದ ವರಗೆ ನಿರ್ಮಾಣವಾಗಿರೋ ಎರಡು ಕಿಲೋ ಮೀಟರ್ ರಸ್ತೆಗೆ ಸುಮಾರು ಐವತ್ತು ಲಕ್ಷ ಹಣ ಬಳಸಲಾಗಿದೆ. ಆದ್ರೆ ಐದೇ ದಿನಕ್ಕೆ ರಸ್ತೆ ಹಾಳಾಗಿದ್ದು ಜನ ಕೆಂಡಾಮಂಡಲರಾಗಿದ್ದಾರೆ.
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕಳಪೆ ಕಾಮಗಾರಿ ಹೆಚ್ಚಾಗಿ ಕಂಡು ಬರುತ್ತಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಕಳಪೆ ಕಾಮಗಾರಿ ಆರೋಪ ಕೇಳಿ ಬಂದಿದ್ದು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕೋಟಿ ಕೋಟಿ ಹಣ ನುಂಗಿ ನೀರು ಕುಡಿಯುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
ಐದು ದಿನದ ಹಿಂದೆ ಹಾಕಿದ್ದ ಡಾಂಬರು ಕಿತ್ತು ಬರುತ್ತಿದೆ. ಜಿಲ್ಲಾ ಪಂಚಾಯತ್ ಅನುಧಾನದಲ್ಲಿ ಚೇಂಗಟಾ ಗ್ರಾಮದಿಂದ ದುತ್ತರಗಿ ಗ್ರಾಮದ ವರಗೆ ನಿರ್ಮಾಣವಾಗಿರೋ ಎರಡು ಕಿಲೋ ಮೀಟರ್ ರಸ್ತೆಗೆ ಸುಮಾರು ಐವತ್ತು ಲಕ್ಷ ಹಣ ಬಳಸಲಾಗಿದೆ. ಆದ್ರೆ ಐದೇ ದಿನಕ್ಕೆ ರಸ್ತೆ ಹಾಳಾಗಿದ್ದು ಜನ ಕೆಂಡಾಮಂಡಲರಾಗಿದ್ದಾರೆ. ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
Published on: Nov 28, 2022 10:49 AM
Follow Us
Latest Videos
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

