ದಾವಣಗೆರೆ ಬಂದ್​ಗೆ ಉತ್ತಮ ಪ್ರತಿಕ್ರಿಯೆ, ಅಂಗಡಿ-ಮುಗ್ಗಟ್ಟು, ರಸ್ತೆ ಸಾರಿಗೆ ಬಂದ್; ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್

ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತಿರಲು ನಗರದಾದ್ಯಾಂತ ಪೊಲೀಸ್ ಬಂದೋಬಸ್ತ್ ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲನ್ನು ವೀಕ್ಷಿಸಬಹುದು. ಬೆಳಗ್ಗೆಯಿಂದಲೇ ನಗರದಲ್ಲಿ ಜಿನುಗು ಮಳೆ ಶುರುವಿಟ್ಟುಕೊಂಡಿರುವುದರಿಂದ ಪೊಲೀಸರು ಮುಚ್ಚಿರುವ ಅಂಗಡಿಗಳ ಮುಂದೆ ಆಶ್ರಯ ಪಡೆದಿದ್ದಾರೆ.

ದಾವಣಗೆರೆ ಬಂದ್​ಗೆ ಉತ್ತಮ ಪ್ರತಿಕ್ರಿಯೆ, ಅಂಗಡಿ-ಮುಗ್ಗಟ್ಟು, ರಸ್ತೆ ಸಾರಿಗೆ ಬಂದ್; ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್
|

Updated on:Sep 25, 2023 | 11:52 AM

ದಾವಣಗೆರೆ: ಭಾರತೀಯ ರೈತ ಒಕ್ಕೂಟ ಕರೆ ನೀಡಿರುವ ದಾವಣಗೆರೆ ಬಂದ್​ಗೆ (Davanagere Bandh) ನಗರದ ನಿವಾಸಿಗಳು ಹಾಗೂ ವ್ಯಾಪಾರಸ್ಥರು ಉತ್ತಮ ಬೆಂಬಲ ನೀಡಿದ್ದಾರೆ. ಅಂಗಡಿ ಮುಗ್ಗಟ್ಟುಗಳ ಜೊತೆ ಶಾಲಾ ಕಾಲೇಜು, ಹೋಟೆಲ್ ಮತ್ತು ಥೇಟರ್ ಗಳು ಸಹ ಮುಚ್ಚಲ್ಪಟ್ಟಿವೆ. ಕೇಂದ್ರ ಬಸ್ ನಿಲ್ದಾಣದಿಂದ (central bus terminal) ಯಾವುದೇ ಶೆಡ್ಯೂಲ್ಡ್ ಬಸ್ ಆಚೆ ಬರುತ್ತಿಲ್ಲ, ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತಿರಲು ನಗರದಾದ್ಯಾಂತ ಪೊಲೀಸ್ ಬಂದೋಬಸ್ತ್ (police security) ಮಾಡಲಾಗಿದೆ. ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲನ್ನು ವೀಕ್ಷಿಸಬಹುದು. ಬೆಳಗ್ಗೆಯಿಂದಲೇ ನಗರದಲ್ಲಿ ಜಿನುಗು ಮಳೆ ಶುರುವಿಟ್ಟುಕೊಂಡಿರುವುದರಿಂದ ಪೊಲೀಸರು ಮುಚ್ಚಿರುವ ಅಂಗಡಿಗಳ ಮುಂದೆ ಆಶ್ರಯ ಪಡೆದಿದ್ದಾರೆ. ಕೇವಲ ತುರ್ತು ಕೆಲಸ ಇರೋರು ಮಾತ್ರ ಮನೆಗಳಿಂದ ಹೊರಬರುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:51 am, Mon, 25 September 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​