ಆದಿಪುರುಷ್ ಪ್ರೀ ರಿಲೀಸ್ ವೇದಿಕೆಗೆ ಬಾಹುಬಲಿಯಂತೆ ಎಂಟ್ರಿ ಕೊಟ್ಟ ಪ್ರಭಾಸ್

Prabhas Entry: ತಿರುಪತಿಯಲ್ಲಿ ನಡೆದ ಆದಿಪುರುಷ್ ಸಿನಿಮಾ ಪ್ರೀ ರಿಲೀಸ್ ಇವೆಂಟ್​ಗೆ ಪ್ರಭಾಸ್ ಎಂಟ್ರಿ ಹೀಗಿತ್ತು...

ಆದಿಪುರುಷ್ ಪ್ರೀ ರಿಲೀಸ್ ವೇದಿಕೆಗೆ ಬಾಹುಬಲಿಯಂತೆ ಎಂಟ್ರಿ ಕೊಟ್ಟ ಪ್ರಭಾಸ್
|

Updated on:Jun 06, 2023 | 11:56 PM

ಪ್ರಭಾಸ್ (Prabhas) ನಟನೆಯ ಆದಿಪುರುಷ್ ಸಿನಿಮಾ ಬಿಡುಗಡೆಗೆ ತಯಾರಾಗಿದ್ದು, ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಜೂನ್ 6 ರಂದು ಬಹು ಅದ್ಧೂರಿಯಾಗಿ ತಿರುಪತಿಯಲ್ಲಿ ನಡೆಯಿತು. ಹೆಚ್ಚುವರಿ ಅತಿಥಿಗಳಿಲ್ಲದೆ ಆದಿಪುರುಷ್ ಸಿನಿಮಾ ತಂಡದವರು ಮಾತ್ರವೇ ಪಾಲ್ಗೊಂಡಿದ್ದ ಈ ಇವೆಂಟ್​ಗೆ ಪ್ರಭಾಸ್ ತಡವಾಗಿ ಎಂಟ್ರಿ ನೀಡಿದರಾದರೂ ಸಖತ್ ಖಡಕ್ ಆಗಿ ಎಂಟ್ರಿ ಕೊಟ್ಟರು. ಸುಮಾರು ನಾಲ್ಕೈದು ಗಂಟೆಗಳಿಂದಲೂ ಪ್ರಭಾಸ್​ಗಾಗಿ ಕಾಯುತ್ತಿದ್ದ ಅಭಿಮಾನಿಗಳು ಪ್ರಭಾಸ್ ಅನ್ನು ಕಂಡ ಕೂಡಲೇ ಹೋ ಎಂದು ಘೋಷಣೆಗಳನ್ನು ಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:55 pm, Tue, 6 June 23

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?