ಯೋಗೇಶ್ವರ್ ಗೆದ್ದರೆ ಶಿವಕುಮಾರ್ ಮತ್ತೊಂದು ಹಂತಕ್ಕೆ ಹೋಗ್ತಾರೆ ಎಂದ ಪ್ರದೀಪ್ ಈಶ್ವರ್
ಯೋಗೇಶ್ವರ್ ಗೆದ್ದರೆ ಡಿಕೆ ಶಿವಕುಮಾರ್ ಮತ್ತೊಂದು ಹಂತಕ್ಕೆ ಹೋಗುತ್ತಾರೆ ಎಂದು ಪ್ರದೀಪ್ ಈಶ್ವರ್ ಹೇಳುತ್ತಾರೆ. ಅವರ ಮಾತಿನ ಅರ್ಥವೇನು ಅಂತ ಕನ್ನಡಿಗರಿಗೆ ಅರ್ಥವಾಗಲಿಲ್ಲ. ಶಿವಕುಮಾರ್ಗೆ ಮತ್ತೊಂದು ಹಂತವೆಂದರೆ ಮುಖ್ಯಮಂತ್ರಿಯ ಸ್ಥಾನ. ಪ್ರದೀಪ್ ಈಶ್ವರ್ ಅದನ್ನೇ ಬಯಸುತ್ತಾರೆಯೇ?
ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸಿನಿಮೀಯ ಶೈಲಿಯಲ್ಲಿ ಮತ ಯಾಚಿಸಿದರು. ಸಿದ್ದರಾಮಯ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ನೆರೆದಿದ್ದ ಜನರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಜ್ಞಾಪಿಸಿದ ಅವರು ಕೃತಜ್ಞತೆಯ ರೂಪವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯೋಗೇಶ್ವರ್ ಗೆ ವೋಟು ನೀಡಿ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮೊದಲು ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದ ಪ್ರದೀಪ್ ಈಶ್ವರ್
Follow Us
Latest Videos
ಬಿಜೆಪಿಗರಿಗೆ ನಾನೇ ಟಾರ್ಗೆಟ್ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್ ಕ್ಲಿಕ್ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ

