Veeram: ವೀರಂ ಸಿನಿಮಾದಲ್ಲಿ ವಿಷ್ಣುವರ್ಧನ್ ಎಂಟ್ರಿ: ದಾದಾ ಅಭಿಮಾನಿಗಳಿಗೆ ಹಬ್ಬ ಎಂದ ಪ್ರಜ್ವಲ್ ದೇವರಾಜ್

ಪ್ರಜ್ವಲ್ ದೇವರಾಜ್ ನಟನೆಯ ಮುಂಬರುವ ಸಿನಿಮಾ ವೀರಂನಲ್ಲಿ ವಿಷ್ಣುವರ್ಧನ್ ಇರಲಿದ್ದಾರಂತೆ! ಹೇಗೆ? ಪ್ರಜ್ವಲ್ ದೇವರಾಜ್ ಹೇಳಿದ್ದಾರೆ ಕೇಳಿ...

Veeram: ವೀರಂ ಸಿನಿಮಾದಲ್ಲಿ ವಿಷ್ಣುವರ್ಧನ್ ಎಂಟ್ರಿ: ದಾದಾ ಅಭಿಮಾನಿಗಳಿಗೆ ಹಬ್ಬ ಎಂದ ಪ್ರಜ್ವಲ್ ದೇವರಾಜ್
|

Updated on:Mar 30, 2023 | 10:17 PM

ವಿಷ್ಣುವರ್ಧನ್ (Vishnuvardhan) ಕಾಲವಾಗಿ ಒಂದು ದಶಕಕ್ಕೂ ಹೆಚ್ಚು ಸಮಯವಾಗಿದೆ ಆದರೆ ಅಭಿಮಾನಿಗಳ (Fans) ಎದೆಯಲ್ಲಿ ಅವರು ಚಿರಂಜೀವಿಯಾಗಿದ್ದಾರೆ. ಇದೀಗ ಬರುತ್ತಿರುವ ಹೊಸ ಕನ್ನಡ ಸಿನಿಮಾ ವೀರಂನಲ್ಲಿ (Veeram) ವಿಷ್ಣುವರ್ಧನ್ ಅವರ ಅಭಿಮಾನಿಗಳಿಗಾಗಿ ಒಂದು ವಿಶೇಷ ಎಲಿಮೆಂಟ್ ಇಡಲಾಗಿದೆಯಂತೆ. ಸಿನಿಮಾದಲ್ಲಿ ವಿಷ್ಣುವರ್ಧನ್ ಅವರನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಬಹುದು ಎಂದಿದ್ದಾರೆ ಸಿನಿಮಾದ ಹೀರೋ ಪ್ರಜ್ವಲ್ ದೇವರಾಜ್ (Prajwal Devaraj).

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Thu, 30 March 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​