ತನ್ನ ವಿರುದ್ಧ ಮೀಡಿಯ ಟ್ರಯಲ್ ನಡೆಸದಂತೆ ಪ್ರಜ್ವಲ್ ರೇವಣ್ಣ ವಿನಂತಿಸಿಕೊಂಡಿದ್ದಾರೆ: ಜಿ ಅರುಣ್, ಪ್ರಜ್ವಲ್ ವಕೀಲ

ಹೊಳೆನರಸೀಪುರದ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಮತ್ತು ತಾನು ಅವರಿಗೆ ನ್ಯಾಯಾಲಯದ ಪ್ರಕ್ರಿಯೆಗಳನ್ನು ತಿಳಿಸಿರುವುದಾಗಿ ಅರುಣ್ ಹೇಳಿದರು. ಪ್ರಜ್ವಲ್ ಗೆ ಜಾಮೀನು ಕೋರಿ ಸಲ್ಲಿಸಿದ ಮನವಿ ಕೋರ್ಟ್ ಮುಂದಿದೆ, ವಿಚಾರಣೆ ಇಷ್ಟರಲ್ಲೇ ಶುರುವಾಗಲಿದೆ ಎಂದು ಅವರು ತಿಳಿಸಿದರು.

ತನ್ನ ವಿರುದ್ಧ ಮೀಡಿಯ ಟ್ರಯಲ್ ನಡೆಸದಂತೆ ಪ್ರಜ್ವಲ್ ರೇವಣ್ಣ ವಿನಂತಿಸಿಕೊಂಡಿದ್ದಾರೆ: ಜಿ ಅರುಣ್, ಪ್ರಜ್ವಲ್ ವಕೀಲ
|

Updated on: May 31, 2024 | 12:20 PM

ಬೆಂಗಳೂರು: ಎಸ್ಐಟಿ ಅಧಿಕಾರಿಗಳಿಂದ ಪ್ರಜ್ವಲ್ ರೇವಣ್ಣರನ್ನು (Prajwal Revanna) ಭೇಟಿಯಾಗುವ ಅನುಮತಿ ಸಿಕ್ಕ ಬಳಿಕ ಅವರ ವಕೀಲ ಜಿ ಅರುಣ್ (G Arun, lawyer), ಅವರೊಂದಿಗೆ ಮಾತುಕತೆ ನಡೆಸಿ ಹೊರಬಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಪ್ರಜ್ವಲ್ ಮಾಧ್ಯಮದವರಿಗೆ ಮೀಡಿಯ ಟ್ರಯಲ್ (media trial) ನಡೆಸದಂತೆ ವಿನಂತಿ ಮಾಡಿಕೊಂಡಿದ್ದಾರೆ ಮತ್ತು ತನ್ನ ವಿರುದ್ಧ ನಕಾರಾತ್ಮಕ ಪ್ರಚಾರ ನಡೆಸದಂತೆ ಆಗ್ರಹಿಸಿದ್ದಾರೆ ಎಂದು ವಕೀಲ ಅರುಣ್ ಹೇಳಿದರು. ವಕೀಲನಾಗಿ ತನ್ನ ಕೆಲಸ ನ್ಯಾಯಾಲಯದಲ್ಲಿ ಮಾಡುವುದಾಗಿ ಹೇಳಿದ ಅರುಣ್, ಮಾಧ್ಯಮದವರೂ ತಮ್ಮ ಕೆಲಸ ಮಾಡಲಿ ಅದರೆ ಪ್ರಜ್ವಲ್ ಬಗ್ಗೆ ನೆಗೆಟಿವ್ ವಿಚಾರಗಳನ್ನು ವರದಿ ಮಾಡೋದು ಬೇಡ ಎಂದು ಅರುಣ್ ಹೇಳಿದರು. ತಾನೀಗ ಎಸ್ಐಟಿ ಟೀಮಿಗೆ ಶರಣಾಗಿ ವಿಚಾರಣೆ ಮತ್ತು ತನಿಖೆ ಎದುರಿಸಲು ಸಿದ್ಧನಿದ್ದೇನೆ ಮತ್ತು ತನಿಖೆಯಲ್ಲಿ ಸಂಪೂರ್ಣ ಸಹಕಾರ ನೀಡುತ್ತೇನೆ ಅಂತ ಅವರು ಹೇಳಿದ್ದಾರೆಂದು ವಕೀಲ ಅರುಣ್ ಹೇಳಿದರು. ಹೊಳೆನರಸೀಪುರದ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಮತ್ತು ತಾನು ಅವರಿಗೆ ನ್ಯಾಯಾಲಯದ ಪ್ರಕ್ರಿಯೆಗಳನ್ನು ತಿಳಿಸಿರುವುದಾಗಿ ಅರುಣ್ ಹೇಳಿದರು. ಪ್ರಜ್ವಲ್ ಗೆ ಜಾಮೀನು ಕೋರಿ ಸಲ್ಲಿಸಿದ ಮನವಿ ಕೋರ್ಟ್ ಮುಂದಿದೆ, ವಿಚಾರಣೆ ಇಷ್ಟರಲ್ಲೇ ಶುರುವಾಗಲಿದೆ ಎಂದು ಅವರು ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅತ್ಯಾಚಾರಿ ಪ್ರಜ್ವಲ್ ರೇವಣ್ಣ ಒಬ್ಬ ಸ್ಯಾಡಿಸ್ಟ್, ಅವನನ್ನು ಹುಚ್ಚಾಸ್ಪತ್ರೆಗೆ ಕಳಿಸಬೇಕು: ಕೆ ನೀಲಾ, ಸಾಮಾಜಿಕ ಹೋರಾಟಗಾರ್ತಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ