6 ದಿನ ಎಸ್​ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್​ ತನಿಖೆ ಹೇಗಿರುತ್ತೆ? ಇಲ್ಲಿದೆ ಕಂಪ್ಲೀಟ್​ ಡೀಟೆಲ್ಸ್

ಒಂದು ತಿಂಗಳಿನಿಂದಲೂ ಅಜ್ಞಾತವಾಗಿದ್ದ ಅತ್ಯಾಚಾರ ಆರೋಪಿ ಪ್ರಜ್ವಲ್‌ ರೇವಣ್ಣ ಕೊನೆಗೂ ಲಾಕ್ ಆಗಿದ್ದಾನೆ. ಅಷ್ಟೇ ಅಲ್ಲ 6 ದಿನ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಇಲ್ಲಿವರೆಗೆ ಸಿಕ್ಕಿರೋ ದಾಖಲೆ ಮುಂದಿಟ್ಟು ಪ್ರಜ್ವಲ್​​ರನ್ನ ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಒಂದುವಾರ ಫುಲ್‌ ಗ್ರಿಲ್‌ ಮಾಡಲಿದ್ದಾರೆ. ಎಸ್​ಐಟಿ ಮುಂದಿನ ಪ್ರಕ್ರಿಯೆ ಬಗ್ಗೆ ಟಿವಿ9 ಕ್ರೈಂ ಬ್ಯೂರೋ ಹೆಡ್​ ಕಿರಣ್​ ಹೆಚ್​ವಿ ಮಾಹಿತಿ ನೀಡಿದ್ದಾರೆ.

6 ದಿನ ಎಸ್​ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್​ ತನಿಖೆ ಹೇಗಿರುತ್ತೆ? ಇಲ್ಲಿದೆ ಕಂಪ್ಲೀಟ್​ ಡೀಟೆಲ್ಸ್
| Updated By: ಗಂಗಾಧರ​ ಬ. ಸಾಬೋಜಿ

Updated on: May 31, 2024 | 9:13 PM

ಬೆಂಗಳೂರು, ಮೇ 31: ಸಹಾಯ ಕೇಳಿ ಬಂದ ಮಹಿಳೆ ಮೇಲೆ ಅತ್ಯಾಚಾರ, ಗನ್‌ತೋರಿಸಿ ಮಹಿಳೆ ಮೇಲೆ ರೇಪ್‌..ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಹೀಗೆ ಸಾಲು ಸಾಲು ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಬರೋಬ್ಬರಿ 34 ದಿನ ಅಜ್ಞಾತವಾಗಿದ್ದ. ವಿದೇಶದಲ್ಲೇ ತಲೆಮರೆಸಿಕೊಂಡಿದ್ದ. ಅದೇ ಆರೋಪಿ ನಿನ್ನೆ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ ಎಸ್‌ಐಟಿ (SIT)
ಅರೆಸ್ಟ್ ಮಾಡಿದೆ. ಅಷ್ಟೇ ಅಲ್ಲ ಇವತ್ತು ಕೋರ್ಟ್‌ಗೆ ಹಾಜರುಪಡಿಸಿ 6 ದಿನ ಕಸ್ಟಡಿಗೆ ಪಡೆದಿದೆ. 107/24 ಅಡಿಯಲ್ಲಿ ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಸೆಕ್ಷನ್‌ 502 ಅಡಿಯಲ್ಲಿ ಪ್ರಜ್ವಲ್​ನನ್ನ ಬಂಧಿಸಲಾಗಿದೆ. ಸದ್ಯ ಆರೋಪಿ ಪ್ರಜ್ವಲ್​ನನ್ನ ವಶಕ್ಕೆ ಪಡೆದಿರೋ SIT ಮೊದಲು ಆರೋಪಿ ಹೇಳಿಕೆ ಪಡೆಯಲಿದೆ. ಬಳಿಕ ಸ್ಥಳ ಮಹಜರು, ಆ ಬಳಿಕ ಸಂತ್ರಸ್ತೆಯಿಂದ ಗುರುತು ಪತ್ತೆ ಪ್ರಕ್ರಿಯೆ ನಡೆಯಲಿದೆ. ಆ ನಂತರ ಇಲ್ಲಿವರೆಗೆ ಸಿಕ್ಕಿರೋ ದಾಖಲೆ ಮುಂದಿಟ್ಟು ಪ್ರಜ್ವರನ್ನ ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಒಂದುವಾರ ಫುಲ್‌ ಗ್ರಿಲ್‌ ಮಾಡಲಿದ್ದಾರೆ. ಎಸ್​ಐಟಿ ಮುಂದಿನ ಪ್ರಕ್ರಿಯೆ ಬಗ್ಗೆ ಟಿವಿ9 ಕ್ರೈಂ ಬ್ಯೂರೋ ಹೆಡ್​ ಕಿರಣ್​ ಹೆಚ್​ವಿ ಅವರು ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ