ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್: ಕುಮಾರಸ್ವಾಮಿ ದಿಢೀರ್ ಸುದ್ದಿಗೋಷ್ಠಿ, ಇಲ್ಲಿದೆ ನೇರ ಪ್ರಸಾರ
ರಾಯಚೂರು, (ಮೇ 03): ರಾಜ್ಯ ರಾಜಕೀಯದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಸಂಬಂಧ ವಿವಿಧ ಪಕ್ಷಗಳ ನಾಯಕರ ಮಧ್ಯೆ ಮಾತಿನ ಜಟಾಪಟಿಗೆ ವೇದಿಕೆಯಾಗಿದೆ. ಕಾಂಗ್ರೆಸ್ ನಾಯಕರು ಇದೇ ವಿಚಾರವನ್ನ ಮುಂದಿಟ್ಟುಕೊಂಡು, ಮೈತ್ರಿ ನಾಯಕರ ವಿರುದ್ಧ ಮುಗಿಬಿದ್ದಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಹೇಳಿದ್ದಾರೆ. ಆದ್ರೆ, ಡಿಕೆ ಸಹೋದರರಂತೂ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪವನ್ನೇ ಮಾಡಿದ್ದಾರೆ. ಇದರಿಂದ ಕೆಂಡಾಮಂಡಲರಾಗಿರುವ ಕುಮಾರಸ್ವಾಮಿ ಡಿಕೆ ಸಹೋದರರ ವಿರುದ್ಧ ರೋಷಾವೇಶ ಅಬ್ಬರಿಸುತ್ತಿದ್ದಾರೆ. ಇದೀಗ […]
ರಾಯಚೂರು, (ಮೇ 03): ರಾಜ್ಯ ರಾಜಕೀಯದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಸಂಬಂಧ ವಿವಿಧ ಪಕ್ಷಗಳ ನಾಯಕರ ಮಧ್ಯೆ ಮಾತಿನ ಜಟಾಪಟಿಗೆ ವೇದಿಕೆಯಾಗಿದೆ. ಕಾಂಗ್ರೆಸ್ ನಾಯಕರು ಇದೇ ವಿಚಾರವನ್ನ ಮುಂದಿಟ್ಟುಕೊಂಡು, ಮೈತ್ರಿ ನಾಯಕರ ವಿರುದ್ಧ ಮುಗಿಬಿದ್ದಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಹೇಳಿದ್ದಾರೆ. ಆದ್ರೆ, ಡಿಕೆ ಸಹೋದರರಂತೂ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪವನ್ನೇ ಮಾಡಿದ್ದಾರೆ. ಇದರಿಂದ ಕೆಂಡಾಮಂಡಲರಾಗಿರುವ ಕುಮಾರಸ್ವಾಮಿ ಡಿಕೆ ಸಹೋದರರ ವಿರುದ್ಧ ರೋಷಾವೇಶ ಅಬ್ಬರಿಸುತ್ತಿದ್ದಾರೆ. ಇದೀಗ ಕುಮಾರಸ್ವಾಮಿ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದು, ಈ ವೇಳೆ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಅದರ ನೇರಪ್ರಸಾರ ಇಲ್ಲಿದೆ,
Latest Videos

ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!

ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
