ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಸರ್ಕಾರದ ವಿರುದ್ಧ ಜೋಶಿ ಕಿಡಿ
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2 ಲಕ್ಷ ಹುದ್ದೆಗಳು ಖಾಲಿ ಇವೆ. ಎರಡೂವರೆ ವರ್ಷವಾದರೂ ಬರೀ ಕಾರಣವನ್ನೇ ಹೇಳುತ್ತಿದ್ದಾರೆ. ದುಡ್ಡಿಲ್ಲ ಅಂತಾ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡ್ತಿಲ್ಲ ಎಂದಿದ್ದಾರೆ.
ಹುಬ್ಬಳ್ಳಿ, ಡಿಸೆಂಬರ್ 13: ದುಡ್ಡಿಲ್ಲ ಅಂತಾ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2 ಲಕ್ಷ ಹುದ್ದೆಗಳು ಖಾಲಿ ಇವೆ. ಎರಡೂವರೆ ವರ್ಷವಾದರೂ ಬರೀ ಕಾರಣವನ್ನೇ ಹೇಳುತ್ತಿದ್ದಾರೆ. ಐದಾರು ವರ್ಷಗಳಿಂದ ಕೇಂದ್ರ ಸರ್ಕಾರ ಹುದ್ದೆ ಭರ್ತಿ ಮಾಡ್ತಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
