ಮಳೆ ಅವಾಂತರದಿಂದ ಶೂಟಿಂಗ್​ಗೆ ಬ್ರೇಕ್ ಹಾಕಿದ ದೇವರಾಜ್ ಮಗನ ಚಿತ್ರ ತಂಡ

ಮಳೆ ಅವಾಂತರದಿಂದ ಶೂಟಿಂಗ್​ಗೆ ಬ್ರೇಕ್ ಹಾಕಿದ ದೇವರಾಜ್ ಮಗನ ಚಿತ್ರ ತಂಡ
| Updated By: ರಾಜೇಶ್ ದುಗ್ಗುಮನೆ

Updated on: Jul 09, 2024 | 8:23 AM

ದೇವರಾಜ್ ಕಿರಿಯ ಮಗ ಪ್ರಣಂ ದೇವರಾಜ್ ಅವರು ‘ಸನ್ ಆಪ್ ಮುತ್ತಣ್ಣ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಕುಂಬಳಕಾಯಿ ಒಡೆಯಲು ತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಕೊನೆಯ ಹಂತದ ಶೂಟಿಂಗ್ ಮಾಡಲಾಗ್ತಿತ್ತು. ಮಳೆಯ ಕಾರಣದಿಂದ ಶೂಟಿಂಗ್​ಗೆ ಬ್ರೇಕ್ ಹಾಕಲಾಗಿದೆ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಅಬ್ಬರದ ಮಳೆಯ ಕಾರಣಕ್ಕೆ ಅನೇಕ ಅವಾಂತರಗಳು ಸೃಷ್ಟಿ ಆಗಿವೆ. ಮಳೆ ಆರ್ಭಟಕ್ಕೆ ಶೂಟಿಂಗ್ ಬ್ರೇಕ್ ಹಾಕಿದ ಘಟನೆಯೂ ನಡೆದಿದೆ. ದೇವರಾಜ್ ಪುತ್ರ ಪ್ರಣಂ ದೇವರಾಜ್ ಅವರು ‘ಸನ್ ಆಪ್ ಮುತ್ತಣ್ಣ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಕುಂಬಳಕಾಯಿ ಒಡೆಯಲು ತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಕೊನೆಯ ಹಂತದ ಶೂಟಿಂಗ್ ಮಾಡಲಾಗ್ತಿತ್ತು. ಮಳೆಯ ಕಾರಣದಿಂದ ಶೂಟಿಂಗ್​ಗೆ ಬ್ರೇಕ್ ಹಾಕಲಾಗಿದೆ. ಪ್ರಣಂ ದೇವರಾಜ್ ಅವರಿಗೆ ಖುಷಿ ರವಿ ಜೊತೆಯಾಗಿದ್ದಾರೆ. ರಂಗಾಯಣ ರಘು ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ