AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರಕ್ಕೆ ಹೊಸ ಆದಾಯ ತಂದು ಕೊಡ್ತಿದ್ದೇನೆ, ಈ ಫೈಲ್​ನಲ್ಲಿದೆ ಜಮೀರ್​ ಆಸ್ತಿ ದಾಖಲೆ’

[lazy-load-videos-and-sticky-control id=”fcYRfTVyiLc”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ್​ ಸಂಬರಗಿಗೆ CCB ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರಶಾಂತ್ ‌ಸಂಬರಗಿ ವಿಚಾರಣೆಗೆಂದು CCB ಕಚೇರಿಗೆ ಆಗಮಿಸಿದರು. ಕಪ್ಪು ಫೈಲ್ ಹಿಡಿದು ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಬಂದ ಸಂಬರಗಿ ವಿಚಾರಣೆಗೆ ತೆರಳುವ ಮುನ್ನ ಶಾಸಕ ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ. ಸರ್ಕಾರಕ್ಕೆ ನಾನು ಹೊಸ ಆದಾಯ ತಂದು ಕೊಡುತ್ತಿದ್ದೇನೆ ಎಂದು ಹೇಳಿದರು. ನನ್ನ ಫೈಲ್​ನಲ್ಲಿರುವ ದಾಖಲೆಯಿಂದ ಜಮೀರ್ […]

‘ಸರ್ಕಾರಕ್ಕೆ ಹೊಸ ಆದಾಯ ತಂದು ಕೊಡ್ತಿದ್ದೇನೆ, ಈ ಫೈಲ್​ನಲ್ಲಿದೆ ಜಮೀರ್​ ಆಸ್ತಿ ದಾಖಲೆ’
KUSHAL V
| Updated By: ಸಾಧು ಶ್ರೀನಾಥ್​|

Updated on:Sep 12, 2020 | 2:27 PM

Share

[lazy-load-videos-and-sticky-control id=”fcYRfTVyiLc”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ್​ ಸಂಬರಗಿಗೆ CCB ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರಶಾಂತ್ ‌ಸಂಬರಗಿ ವಿಚಾರಣೆಗೆಂದು CCB ಕಚೇರಿಗೆ ಆಗಮಿಸಿದರು. ಕಪ್ಪು ಫೈಲ್ ಹಿಡಿದು ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಬಂದ ಸಂಬರಗಿ ವಿಚಾರಣೆಗೆ ತೆರಳುವ ಮುನ್ನ ಶಾಸಕ ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ. ಸರ್ಕಾರಕ್ಕೆ ನಾನು ಹೊಸ ಆದಾಯ ತಂದು ಕೊಡುತ್ತಿದ್ದೇನೆ ಎಂದು ಹೇಳಿದರು.

ನನ್ನ ಫೈಲ್​ನಲ್ಲಿರುವ ದಾಖಲೆಯಿಂದ ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸುತ್ತೇನೆ. 2019ರ ಜೂನ್​ 8, 9,10 ರಂದು ಜಮೀರ್​ ಅಹ್ಮದ್​ ಎಲ್ಲಿದ್ದರು? ಕೊಲಂಬೊದಲ್ಲಿದ್ದರು ಎಂಬುದಕ್ಕೆ ನನ್ನ ಬಳಿ ದಾಖಲೆ ಇದೆ ಎಂದು ಫೈಲ್​ ತೋರಿಸಿದರು. ಜೊತೆಗೆ, ಸತ್ಯಕ್ಕೆ ದೀಪಾ ಬೇಳಗ್ತಾ ಇದ್ದೀನಿ ಎಂದೂ ಸಹ ಹೇಳಿದರು.

ಇದನ್ನೂ ಓದಿ: ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಶಾಸಕ ಜಮೀರ್ ಹೇಳಿದ್ದೇನು?

ಶಾಸಕ ಜಮೀರ್​ಗೆ ಸಂಬರಗಿ ತಿರುಗೇಟು ನೀಡಿದ್ದು ನಿನ್ನೆ ಪ್ರಶಾಂತ್ ಮಾಡಿರುವ ಆರೋಪಗಳು ಸುಳ್ಳು ಅಂತಾ ಶಾಸಕ ಜಮೀರ್ ಅಹಮದ್​ ಹೇಳಿದ್ದರು. ಒಂದು ವೇಳೆ, ಆರೋಪ ನಿಜವಾದ್ರೆ ನನ್ನ ಆಸ್ತಿಯನ್ನ ಸರ್ಕಾರಕ್ಕೆ ಕೊಡ್ತೀನಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪ್ರಶಾಂತ್​ ಸಂಬರಗಿ ಈ ಹೇಳಿಕೆ ನೀಡಿದ್ದಾರೆ.

Published On - 11:11 am, Sat, 12 September 20

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ