AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರಕ್ಕೆ ಹೊಸ ಆದಾಯ ತಂದು ಕೊಡ್ತಿದ್ದೇನೆ, ಈ ಫೈಲ್​ನಲ್ಲಿದೆ ಜಮೀರ್​ ಆಸ್ತಿ ದಾಖಲೆ’

[lazy-load-videos-and-sticky-control id=”fcYRfTVyiLc”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ್​ ಸಂಬರಗಿಗೆ CCB ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರಶಾಂತ್ ‌ಸಂಬರಗಿ ವಿಚಾರಣೆಗೆಂದು CCB ಕಚೇರಿಗೆ ಆಗಮಿಸಿದರು. ಕಪ್ಪು ಫೈಲ್ ಹಿಡಿದು ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಬಂದ ಸಂಬರಗಿ ವಿಚಾರಣೆಗೆ ತೆರಳುವ ಮುನ್ನ ಶಾಸಕ ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ. ಸರ್ಕಾರಕ್ಕೆ ನಾನು ಹೊಸ ಆದಾಯ ತಂದು ಕೊಡುತ್ತಿದ್ದೇನೆ ಎಂದು ಹೇಳಿದರು. ನನ್ನ ಫೈಲ್​ನಲ್ಲಿರುವ ದಾಖಲೆಯಿಂದ ಜಮೀರ್ […]

‘ಸರ್ಕಾರಕ್ಕೆ ಹೊಸ ಆದಾಯ ತಂದು ಕೊಡ್ತಿದ್ದೇನೆ, ಈ ಫೈಲ್​ನಲ್ಲಿದೆ ಜಮೀರ್​ ಆಸ್ತಿ ದಾಖಲೆ’
KUSHAL V
| Edited By: |

Updated on:Sep 12, 2020 | 2:27 PM

Share

[lazy-load-videos-and-sticky-control id=”fcYRfTVyiLc”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ್​ ಸಂಬರಗಿಗೆ CCB ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರಶಾಂತ್ ‌ಸಂಬರಗಿ ವಿಚಾರಣೆಗೆಂದು CCB ಕಚೇರಿಗೆ ಆಗಮಿಸಿದರು. ಕಪ್ಪು ಫೈಲ್ ಹಿಡಿದು ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಬಂದ ಸಂಬರಗಿ ವಿಚಾರಣೆಗೆ ತೆರಳುವ ಮುನ್ನ ಶಾಸಕ ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ. ಸರ್ಕಾರಕ್ಕೆ ನಾನು ಹೊಸ ಆದಾಯ ತಂದು ಕೊಡುತ್ತಿದ್ದೇನೆ ಎಂದು ಹೇಳಿದರು.

ನನ್ನ ಫೈಲ್​ನಲ್ಲಿರುವ ದಾಖಲೆಯಿಂದ ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸುತ್ತೇನೆ. 2019ರ ಜೂನ್​ 8, 9,10 ರಂದು ಜಮೀರ್​ ಅಹ್ಮದ್​ ಎಲ್ಲಿದ್ದರು? ಕೊಲಂಬೊದಲ್ಲಿದ್ದರು ಎಂಬುದಕ್ಕೆ ನನ್ನ ಬಳಿ ದಾಖಲೆ ಇದೆ ಎಂದು ಫೈಲ್​ ತೋರಿಸಿದರು. ಜೊತೆಗೆ, ಸತ್ಯಕ್ಕೆ ದೀಪಾ ಬೇಳಗ್ತಾ ಇದ್ದೀನಿ ಎಂದೂ ಸಹ ಹೇಳಿದರು.

ಇದನ್ನೂ ಓದಿ: ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಶಾಸಕ ಜಮೀರ್ ಹೇಳಿದ್ದೇನು?

ಶಾಸಕ ಜಮೀರ್​ಗೆ ಸಂಬರಗಿ ತಿರುಗೇಟು ನೀಡಿದ್ದು ನಿನ್ನೆ ಪ್ರಶಾಂತ್ ಮಾಡಿರುವ ಆರೋಪಗಳು ಸುಳ್ಳು ಅಂತಾ ಶಾಸಕ ಜಮೀರ್ ಅಹಮದ್​ ಹೇಳಿದ್ದರು. ಒಂದು ವೇಳೆ, ಆರೋಪ ನಿಜವಾದ್ರೆ ನನ್ನ ಆಸ್ತಿಯನ್ನ ಸರ್ಕಾರಕ್ಕೆ ಕೊಡ್ತೀನಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪ್ರಶಾಂತ್​ ಸಂಬರಗಿ ಈ ಹೇಳಿಕೆ ನೀಡಿದ್ದಾರೆ.

Published On - 11:11 am, Sat, 12 September 20

Follow Us
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು