Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರಕ್ಕೆ ಹೊಸ ಆದಾಯ ತಂದು ಕೊಡ್ತಿದ್ದೇನೆ, ಈ ಫೈಲ್​ನಲ್ಲಿದೆ ಜಮೀರ್​ ಆಸ್ತಿ ದಾಖಲೆ’

[lazy-load-videos-and-sticky-control id=”fcYRfTVyiLc”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ್​ ಸಂಬರಗಿಗೆ CCB ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರಶಾಂತ್ ‌ಸಂಬರಗಿ ವಿಚಾರಣೆಗೆಂದು CCB ಕಚೇರಿಗೆ ಆಗಮಿಸಿದರು. ಕಪ್ಪು ಫೈಲ್ ಹಿಡಿದು ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಬಂದ ಸಂಬರಗಿ ವಿಚಾರಣೆಗೆ ತೆರಳುವ ಮುನ್ನ ಶಾಸಕ ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ. ಸರ್ಕಾರಕ್ಕೆ ನಾನು ಹೊಸ ಆದಾಯ ತಂದು ಕೊಡುತ್ತಿದ್ದೇನೆ ಎಂದು ಹೇಳಿದರು. ನನ್ನ ಫೈಲ್​ನಲ್ಲಿರುವ ದಾಖಲೆಯಿಂದ ಜಮೀರ್ […]

‘ಸರ್ಕಾರಕ್ಕೆ ಹೊಸ ಆದಾಯ ತಂದು ಕೊಡ್ತಿದ್ದೇನೆ, ಈ ಫೈಲ್​ನಲ್ಲಿದೆ ಜಮೀರ್​ ಆಸ್ತಿ ದಾಖಲೆ’
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 12, 2020 | 2:27 PM

[lazy-load-videos-and-sticky-control id=”fcYRfTVyiLc”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ್​ ಸಂಬರಗಿಗೆ CCB ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರಶಾಂತ್ ‌ಸಂಬರಗಿ ವಿಚಾರಣೆಗೆಂದು CCB ಕಚೇರಿಗೆ ಆಗಮಿಸಿದರು. ಕಪ್ಪು ಫೈಲ್ ಹಿಡಿದು ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಬಂದ ಸಂಬರಗಿ ವಿಚಾರಣೆಗೆ ತೆರಳುವ ಮುನ್ನ ಶಾಸಕ ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ. ಸರ್ಕಾರಕ್ಕೆ ನಾನು ಹೊಸ ಆದಾಯ ತಂದು ಕೊಡುತ್ತಿದ್ದೇನೆ ಎಂದು ಹೇಳಿದರು.

ನನ್ನ ಫೈಲ್​ನಲ್ಲಿರುವ ದಾಖಲೆಯಿಂದ ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸುತ್ತೇನೆ. 2019ರ ಜೂನ್​ 8, 9,10 ರಂದು ಜಮೀರ್​ ಅಹ್ಮದ್​ ಎಲ್ಲಿದ್ದರು? ಕೊಲಂಬೊದಲ್ಲಿದ್ದರು ಎಂಬುದಕ್ಕೆ ನನ್ನ ಬಳಿ ದಾಖಲೆ ಇದೆ ಎಂದು ಫೈಲ್​ ತೋರಿಸಿದರು. ಜೊತೆಗೆ, ಸತ್ಯಕ್ಕೆ ದೀಪಾ ಬೇಳಗ್ತಾ ಇದ್ದೀನಿ ಎಂದೂ ಸಹ ಹೇಳಿದರು.

ಇದನ್ನೂ ಓದಿ: ಕ್ಯಾಸಿನೊ ರಾಜ ಫಾಜಿಲ್ ಜೊತೆಗಿನ ಪುರಾತನ ದೋಸ್ತಿ ಬಗ್ಗೆ ಶಾಸಕ ಜಮೀರ್ ಹೇಳಿದ್ದೇನು?

ಶಾಸಕ ಜಮೀರ್​ಗೆ ಸಂಬರಗಿ ತಿರುಗೇಟು ನೀಡಿದ್ದು ನಿನ್ನೆ ಪ್ರಶಾಂತ್ ಮಾಡಿರುವ ಆರೋಪಗಳು ಸುಳ್ಳು ಅಂತಾ ಶಾಸಕ ಜಮೀರ್ ಅಹಮದ್​ ಹೇಳಿದ್ದರು. ಒಂದು ವೇಳೆ, ಆರೋಪ ನಿಜವಾದ್ರೆ ನನ್ನ ಆಸ್ತಿಯನ್ನ ಸರ್ಕಾರಕ್ಕೆ ಕೊಡ್ತೀನಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪ್ರಶಾಂತ್​ ಸಂಬರಗಿ ಈ ಹೇಳಿಕೆ ನೀಡಿದ್ದಾರೆ.

Published On - 11:11 am, Sat, 12 September 20

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್