‘ನಮ್ರತಾ ವಿನಯ್​ನ ಬಾಲ ಆಗಿದ್ದಾರೆ’; ಪ್ರಶಾಂತ್ ಸಂಬರ್ಗಿ ನೇರ ಮಾತು

‘ವಿನಯ್ ಅವರ ಬಾಲ ಆಗಿದ್ದಾರೆ. ಈಗಿನಿಂದಲೇ ಅವರು ಬಿಸಿಲಿನಲ್ಲಿ ಇರಬೇಕು, ಅವರಿಗೆ ನೆರಳು ಹೊಂದಲ್ಲ. ನಮ್ರತಾ ಬಿಗ್ ಬಾಸ್ ಸ್ಪರ್ಧಿ ಆಗಿ ಗುರುತಿಸಿಕೊಳ್ಳಬೇಕು. ವಿನಯ್ ಫ್ರೆಂಡ್ ನಮ್ರತಾ ಎಂದು ಕರೆಸಿಕೊಳ್ಳಬಾರದು’ ಎಂದಿದ್ದಾರೆ ಪ್ರಶಾಂತ್ ಸಂಬರ್ಗಿ.

‘ನಮ್ರತಾ ವಿನಯ್​ನ ಬಾಲ ಆಗಿದ್ದಾರೆ’; ಪ್ರಶಾಂತ್ ಸಂಬರ್ಗಿ ನೇರ ಮಾತು
|

Updated on: Nov 17, 2023 | 11:37 AM

ಬಿಗ್ ಬಾಸ್ ಮನೆಯಲ್ಲಿ ನಮ್ರತಾ ಅವರು ತಮ್ಮ ಆಟ ಆಡುತ್ತಿದ್ದಾರೆ. ವಿನಯ್ ಗೌಡ ಅವರ ಮಾತನ್ನು ನಮ್ರತಾ ಹೆಚ್ಚು ಕೇಳುತ್ತಿದ್ದಾರೆ. ಇದನ್ನು ಅನೇಕರು ಟೀಕೆ ಮಾಡಿದ್ದಾರೆ. ಚಮಚಾ ರೀತಿ ನಮ್ರತಾ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಸುದೀಪ್ ನೇರ ಮಾತುಗಳಲ್ಲಿ ಹೇಳಿದ್ದರು. ಈ ಮಾತನ್ನು ಪ್ರಶಾಂತ್ ಸಂಬರ್ಗಿ (Prashanthi Sambargi) ಕೂಡ ಹೇಳಿದ್ದಾರೆ. ‘ನಮ್ರತಾ ಒಬ್ಬರ ನೆರಳಲ್ಲಿ ಇರಬಾರದು. ವಿನಯ್ ಅವರ ಬಾಲ ಆಗಿದ್ದಾರೆ. ಈಗಿನಿಂದಲೇ ಅವರು ಬಿಸಿಲಿನಲ್ಲಿ ಇರಬೇಕು, ಅವರಿಗೆ ನೆರಳು ಹೊಂದಲ್ಲ. ನಮ್ರತಾ ಬಿಗ್ ಬಾಸ್ ಸ್ಪರ್ಧಿ ಆಗಿ ಗುರುತಿಸಿಕೊಳ್ಳಬೇಕು. ವಿನಯ್ ಫ್ರೆಂಡ್ ನಮ್ರತಾ ಎಂದು ಕರೆಸಿಕೊಳ್ಳಬಾರದು’ ಎಂದಿದ್ದಾರೆ ಪ್ರಶಾಂತ್ ಸಂಬರ್ಗಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್