‘ನಮ್ರತಾ ವಿನಯ್​ನ ಬಾಲ ಆಗಿದ್ದಾರೆ’; ಪ್ರಶಾಂತ್ ಸಂಬರ್ಗಿ ನೇರ ಮಾತು

‘ವಿನಯ್ ಅವರ ಬಾಲ ಆಗಿದ್ದಾರೆ. ಈಗಿನಿಂದಲೇ ಅವರು ಬಿಸಿಲಿನಲ್ಲಿ ಇರಬೇಕು, ಅವರಿಗೆ ನೆರಳು ಹೊಂದಲ್ಲ. ನಮ್ರತಾ ಬಿಗ್ ಬಾಸ್ ಸ್ಪರ್ಧಿ ಆಗಿ ಗುರುತಿಸಿಕೊಳ್ಳಬೇಕು. ವಿನಯ್ ಫ್ರೆಂಡ್ ನಮ್ರತಾ ಎಂದು ಕರೆಸಿಕೊಳ್ಳಬಾರದು’ ಎಂದಿದ್ದಾರೆ ಪ್ರಶಾಂತ್ ಸಂಬರ್ಗಿ.

‘ನಮ್ರತಾ ವಿನಯ್​ನ ಬಾಲ ಆಗಿದ್ದಾರೆ’; ಪ್ರಶಾಂತ್ ಸಂಬರ್ಗಿ ನೇರ ಮಾತು
|

Updated on: Nov 17, 2023 | 11:37 AM

ಬಿಗ್ ಬಾಸ್ ಮನೆಯಲ್ಲಿ ನಮ್ರತಾ ಅವರು ತಮ್ಮ ಆಟ ಆಡುತ್ತಿದ್ದಾರೆ. ವಿನಯ್ ಗೌಡ ಅವರ ಮಾತನ್ನು ನಮ್ರತಾ ಹೆಚ್ಚು ಕೇಳುತ್ತಿದ್ದಾರೆ. ಇದನ್ನು ಅನೇಕರು ಟೀಕೆ ಮಾಡಿದ್ದಾರೆ. ಚಮಚಾ ರೀತಿ ನಮ್ರತಾ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಸುದೀಪ್ ನೇರ ಮಾತುಗಳಲ್ಲಿ ಹೇಳಿದ್ದರು. ಈ ಮಾತನ್ನು ಪ್ರಶಾಂತ್ ಸಂಬರ್ಗಿ (Prashanthi Sambargi) ಕೂಡ ಹೇಳಿದ್ದಾರೆ. ‘ನಮ್ರತಾ ಒಬ್ಬರ ನೆರಳಲ್ಲಿ ಇರಬಾರದು. ವಿನಯ್ ಅವರ ಬಾಲ ಆಗಿದ್ದಾರೆ. ಈಗಿನಿಂದಲೇ ಅವರು ಬಿಸಿಲಿನಲ್ಲಿ ಇರಬೇಕು, ಅವರಿಗೆ ನೆರಳು ಹೊಂದಲ್ಲ. ನಮ್ರತಾ ಬಿಗ್ ಬಾಸ್ ಸ್ಪರ್ಧಿ ಆಗಿ ಗುರುತಿಸಿಕೊಳ್ಳಬೇಕು. ವಿನಯ್ ಫ್ರೆಂಡ್ ನಮ್ರತಾ ಎಂದು ಕರೆಸಿಕೊಳ್ಳಬಾರದು’ ಎಂದಿದ್ದಾರೆ ಪ್ರಶಾಂತ್ ಸಂಬರ್ಗಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?