Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್ ಸಿಂಹರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ, ಅವರೊಬ್ಬ ಮಹಾ ಕೋಮುವಾದಿ: ಸಿದ್ದರಾಮಯ್ಯ

ಪ್ರತಾಪ್ ಸಿಂಹರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ, ಅವರೊಬ್ಬ ಮಹಾ ಕೋಮುವಾದಿ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 04, 2024 | 12:49 PM

ಮುಸಲ್ಮಾನರನ್ನು ಓಲೈಸುವುದೊಂದೇ ಸಿದ್ದರಾಮಯ್ಯನವರು ಮಾಡಿಕೊಂಡು ಬಂದಿರುವ ರಾಜಕಾರಣವಾಗಿದೆ, ಹಿಂದೆ ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ನಿಜಾಮನ ಆಳ್ವಿಕೆಯನ್ನು ನೆನಪಿಸುವಂತಿದೆ ಸಿದ್ದರಾಮಯ್ಯನವರ ಆಡಳಿತ ವೈಖರಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ರವಿವಾರದಂದು ಹೇಳಿದ್ದರು.

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಂಸದ ಪ್ರತಾಪ್ ಸಿಂಹರನ್ನು ಒಬ್ಬ ಮಹಾನ್ ಕೋಮುವಾದಿ ಎಂದರು. ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಭಾರತದ ಸಂವಿಧಾನವನ್ನು ಯಾವತ್ತೂ ಗೌರವಿಸಿದವರಲ್ಲ, ಸಮಾಜವನ್ನು ಒಡೆಯುವುದಷ್ಟೇ ರಾಜಕಾರಣ ಅಂದೊಕೊಂಡಿದ್ದಾರೆ, ಸಮಾಜವನ್ನು ಒಡೆದು ವೋಟು ಗಿಟ್ಟಿಸುವ ರಾಜಕಾರಣಿ ಅವರು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೊದಲು ನಿಮ್ಮದೇ ಪಕ್ಷದ ನಾಯಕರೊಂದಿಗೆ ಚರ್ಚೆ ಮಾಡಿಕೊಂಡು ಬನ್ನಿ: ವಿಜಯೇಂದ್ರಗೆ ಸಿದ್ದರಾಮಯ್ಯ ತಿರುಗೇಟು