ಯಶಸ್ವಿನಿ ಗೌಡ ವಿರುದ್ಧ ದೂರು ನೀಡಿದ ಪ್ರಥಮ್: ಹೇಳಿದ್ದೇನು?

Updated on: Sep 06, 2025 | 10:39 PM

Olle Hudga Pratham: ನಟ ಪ್ರಥಮ್ ಇಂದು (ಸೆಪ್ಟೆಂಬರ್ 06) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಯಶಸ್ವಿನಿ ಗೌಡ ಹಾಗೂ ಇತರರ ವಿರುದ್ಧ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲು ಮಾಡಿದ್ದಾರೆ. ಪೋನ್ ಕರೆ ಸೇರಿದಂತೆ ವಿಡಿಯೋಗಳನ್ನ ಮಾಡಿ ತಮಗೆ ಕೆಲವರು ಬೆದರಿಕೆ ಹಾಕಿರುವ ಬಗ್ಗೆ ಅವರು ಆರೋಪಿಸಿದ್ದು, ತಮ್ಮ ವಿರುದ್ದ ಇಲ್ಲ ಸಲ್ಲದ ಹೇಳಿಕೆ ನೀಡಿ ಮಾನಹಾನಿ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ನಟ ಪ್ರಥಮ್ ಇಂದು (ಸೆಪ್ಟೆಂಬರ್ 06) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಯಶಸ್ವಿನಿ ಗೌಡ ಹಾಗೂ ಇತರರ ವಿರುದ್ಧ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲು ಮಾಡಿದ್ದಾರೆ. ಪೋನ್ ಕರೆ ಸೇರಿದಂತೆ ವಿಡಿಯೋಗಳನ್ನ ಮಾಡಿ ತಮಗೆ ಕೆಲವರು ಬೆದರಿಕೆ ಹಾಕಿರುವ ಬಗ್ಗೆ ಅವರು ಆರೋಪಿಸಿದ್ದು, ತಮ್ಮ ವಿರುದ್ದ ಇಲ್ಲ ಸಲ್ಲದ ಹೇಳಿಕೆ ನೀಡಿ ಮಾನಹಾನಿ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಈ ಹಿಂದೆ ದೊಡ್ಡಬಳ್ಳಾಪುರ ಹೊರವಲಯದ ರಾಮಯ್ಯನಪಾಳ್ಯ ದೇವಸ್ಥಾನದಲ್ಲಿ ಗಲಾಟೆ ಸಂಬಂದ ದೂರು ಪ್ರಥಮ್ ದೂರು ನೀಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More