ರೌಡಿಗಳ ಜೊತೆಗೆ ರಕ್ಷಕ್ಗೆ ಏನು ಕೆಲಸ: ಪ್ರಥಮ್ ಆಕ್ರೋಶ
Olle Hudga Pratham: ಪ್ರಥಮ್ಗೆ ದರ್ಶನ್ ಅಭಿಮಾನಿಗಳು ಆಯುಧ ತೋರಿಸಿ ಬೆದರಿಕೆ ಹಾಕಿದ್ದಾರೆ. ಘಟನೆ ನಡೆಯುವ ಕೆಲ ಗಂಟೆಗಳ ಮುಂಚಿನಿಂದಲೂ ಆ ವ್ಯಕ್ತಿಗಳ ಜೊತೆಗೆ ಪಾರ್ಟಿ ಮಾಡುತ್ತಿದ್ದರಂತೆ ನಟ ರಕ್ಷಕ್. ಆದರೆ ತನಗಿಂತಲೂ ಹಿರಿಯ ಕಲಾವಿದ ಪ್ರಥಮ್ಗೆ ಕೊಲೆ ಬೆದರಿಕೆ ಹಾಕಿದಾಗ ರಕ್ಷಕ್ ಒಂದು ಮಾತೂ ಸಹ ಆಡಲಿಲ್ಲವಂತೆ. ಈ ಬಗ್ಗೆ ಪ್ರಥಮ್ ಬೇಸರ ವ್ಯಕ್ತಪಡಿಸಿದ್ದಾರೆ.
ನಟ ದರ್ಶನ್ (Darshan) ಅಭಿಮಾನಿಗಳು ಕೆಲವರು ಪ್ರಥಮ್ ಅನ್ನು ಕೊಲ್ಲುವ ಯತ್ನ ಮಾಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮಕ್ಕೆ ಕರೆಸಿ ಆಯುಧ ತೆಗೆದು ಚುಚ್ಚಲು ಮುಂದಾಗಿದ್ದಾರೆ. ಆದರೆ ಪ್ರಥಮ್ ಪರಿಸ್ಥಿತಿಯನ್ನು ತಿಳಿಸಿಗೊಳಿಸಿಕೊಂಡು ಅಲ್ಲಿಂದ ವಾಪಸ್ಸಾಗಿದ್ದಾರೆ. ಆದರೆ ಆ ಘಟನೆ ನಡೆವಾಗ ರಕ್ಷಕ್ ಬುಲೆಟ್ ಅಲ್ಲಿಯೇ ಇದ್ದರಂತೆ. ಪ್ರಥಮ್ಗೆ ಬೆದರಿಕೆ ಹಾಕಿದ ವ್ಯಕ್ತಿಗಳ ಜೊತೆಗೆ ಕೆಲವು ಗಂಟೆಗಳಿಂದಲೂ ಪಾರ್ಟಿ ಮಾಡುತ್ತಿದ್ದರಂತೆ. ಆದರೆ ತನಗಿಂತಲೂ ಹಿರಿಯ ಕಲಾವಿದ ಪ್ರಥಮ್ಗೆ ಕೊಲೆ ಬೆದರಿಕೆ ಹಾಕಿದಾಗ ರಕ್ಷಕ್ ಒಂದು ಮಾತೂ ಸಹ ಆಡಲಿಲ್ಲವಂತೆ. ಈ ಬಗ್ಗೆ ಪ್ರಥಮ್ ಬೇಸರ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ

