Video: ಪ್ರಯಾಗ್​ರಾಜ್​ನಲ್ಲಿ ಪ್ರವಾಹ, ಮನೆಗೆ ಹರಿದು ಬಂದ ಗಂಗೆ, ಬಾಗಿಲಲ್ಲೇ ‘ಗಂಗಾರತಿ’ ನೆರವೇರಿಸಿದ ಪೊಲೀಸ್ ಅಧಿಕಾರಿ

Updated on: Aug 03, 2025 | 2:51 PM

ಪ್ರಯಾಗ್​ರಾಜ್​ನಲ್ಲಿ ನಿರಂತರ ಮಳೆಯಾಗುತ್ತಿದ್ದು, ಗಂಗಾ ಹಾಗೂ ಯಮುನಾ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಹಲವು ಮನೆಗಳು ಜಲಾವೃತವಾಗಿವೆ. ತುಂಬಿ ಹರಿಯುತ್ತಿದ್ದ ಗಂಗಾ ನದಿಯಿಂದ ಪ್ರವಾಹದ ನೀರು ಮನೆ ಬಾಗಿಲಿಗೆ ಬಂದಾಗ ಉತ್ತರ ಪ್ರದೇಶದ ಸಬ್-ಇನ್ಸ್‌ಪೆಕ್ಟರ್ ಚಂದ್ರದೀಪ್ ನಿಶಾದ್, ಭಯ ಪಡುವ ಬದಲು ಮನೆ ಬಾಗಿಲಿಗೆ ಹರಿದು ಬಂದ ಗಂಗೆಗೆ ಆರತಿ ನೆರವೇರಿಸಿದರು. ನಗರದ ಹಲವಾರು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಪ್ರಯಾಗ್​ರಾಜ್​ನಲ್ಲಿ ನಿರಂತರ ಮಳೆಯಾಗುತ್ತಿದ್ದು, ಗಂಗಾ ಹಾಗೂ ಯಮುನಾ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಹಲವು ಮನೆಗಳು ಜಲಾವೃತವಾಗಿವೆ. ತುಂಬಿ ಹರಿಯುತ್ತಿದ್ದ ಗಂಗಾ ನದಿಯಿಂದ ಪ್ರವಾಹದ ನೀರು ಮನೆ ಬಾಗಿಲಿಗೆ ಬಂದಾಗ ಉತ್ತರ ಪ್ರದೇಶದ ಸಬ್-ಇನ್ಸ್‌ಪೆಕ್ಟರ್ ಚಂದ್ರದೀಪ್ ನಿಶಾದ್, ಭಯ ಪಡುವ ಬದಲು ಮನೆ ಬಾಗಿಲಿಗೆ ಹರಿದು ಬಂದ ಗಂಗೆಗೆ ಆರತಿ ನೆರವೇರಿಸಿದರು. ನಗರದ ಹಲವಾರು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಪ್ರವಾಹದ ನೀರಿನಿಂದಾಗಿ ಡಜನ್ಗಟ್ಟಲೆ ಪ್ರದೇಶಗಳು ಮುಳುಗಿವೆ.
ಇಂದು ಬೆಳಗ್ಗೆ, ನಾನು ಕೆಲಸಕ್ಕೆ ಹೊರಡುವಾಗ, ಗಂಗಾ ಮಾತೆ ನಮ್ಮ ಮನೆ ಬಾಗಿಲಿಗೆ ಬಂದಳು. ನಾವು ನಮ್ಮ ಮನೆ ಬಾಗಿಲಲ್ಲಿ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದೆವು. ಜೈ ಗಂಗಾ ಮೈಯಾ ಎಂದು ಅವರು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More