ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು…
Operation Sindhur: ಭಾರತೀಯ ಸೇನೆ ಉಗ್ರರ ಹುಟ್ಟಡಿಸಿರುವ ಕ್ರಮವನ್ನು ಚಿತ್ರರಂಗದ ಕೆಲ ಗಣ್ಯರು ಮನಸಾರೆ ಕೊಂಡಾಡಿದ್ದಾರೆ. ನಟ ಪ್ರೇಮ್ ಸಹ ಈ ಬಗ್ಗೆ ಮಾತನಾಡಿದ್ದು, ಸೇನೆಗೆ ಅಭಿನಂದನೆ ಸಲ್ಲಿಸಿರುವ ಜೊತೆಗೆ ಪಾಕಿಸ್ತಾನವು ಮರಳಿ ಭಾರತದ ಮೇಲೆ ಆಕ್ರಮಣ ಮಾಡುವ ಉದ್ಧಟತನ ಪ್ರದರ್ಶಿಸಬಾರದು ಎಂದಿದ್ದಾರೆ. ಪ್ರೇಮ್ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ....
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿ, ಉಗ್ರರ ಹುಟ್ಟಡಗಿಸಿದೆ. ಭಾರತೀಯ ಸೇನೆಯ ಈ ದಿಟ್ಟ ಆಪರೇಷನ್ ಸಿಂಧೂರ (Operation Sindhur) ದಾಳಿಯ ಬಗ್ಗೆ ಇಡೀ ದೇಶವೆ ಹೆಮ್ಮೆ ಪಡುತ್ತಿದೆ. ಕನ್ನಡ ಚಿತ್ರರಂಗದ ಕೆಲ ಗಣ್ಯರು ಸಹ ಸೇನೆಯ ಈ ದಿಟ್ಟ ಉತ್ತರವನ್ನು ಮನಸಾರೆ ಕೊಂಡಾಡಿದ್ದಾರೆ. ನಟ ಪ್ರೇಮ್ ಸಹ ಈ ಬಗ್ಗೆ ಮಾತನಾಡಿದ್ದು, ಸೇನೆಗೆ ಅಭಿನಂದನೆ ಸಲ್ಲಿಸಿರುವ ಜೊತೆಗೆ ಪಾಕಿಸ್ತಾನವು ಮರಳಿ ಭಾರತದ ಮೇಲೆ ಆಕ್ರಮಣ ಮಾಡುವ ಉದ್ಧಟತನ ಪ್ರದರ್ಶಿಸಬಾರದು ಎಂದಿದ್ದಾರೆ. ಪ್ರೇಮ್ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ

ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ

ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್

ನಗರದ ಲ್ಯಾಂಡ್ ಮಾರ್ಕ್ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
