‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
Director Prem: ಪಹಲ್ಗಾಮ್ ದಾಳಿಯ ಬಳಿಕ ಉಗ್ರರ ಪೋಷಕ ದೇಶವಾದ ಪಾಕಿಸ್ತಾನದ ಮೇಲೆ ಭಾರತೀಯರಲ್ಲಿ ಆಕ್ರೋಶ ತೀವ್ರಗೊಂಡಿದೆ. ಉಗ್ರರ ಸಾಕುತ್ತಿರುವ ಪಾಕಿಸ್ತಾನದ ವಿರುದ್ಧ ಪಹಲ್ಗಾಮ್ ಪ್ರತೀಕಾರ ಬೇಡುತ್ತಿದ್ದಾರೆ ಭಾರತೀಯರು. ನಿರ್ದೇಶಕ ಪ್ರೇಮ್ ಈ ಬಗ್ಗೆ ಮಾತನಾಡಿದ್ದು, ‘ಕರುಣೆಯೇ ಬೇಡ, ಹೊಡಿ, ಬಡಿ, ಕಡಿ ಅಷ್ಟೆ. ಅವರು ಮಾಡಿರುವುದು ನೀಚ ಕೃತ್ಯ, ಅವರಿಗೆ ಎಂಥಹಾ ಕರುಣೆ’ ಎಂದು ಅಬ್ಬರಿಸಿದ್ದಾರೆ. ಪ್ರೇಮ್ ಮಾತನಾಡಿರುವುದೇನು? ಇಲ್ಲಿದೆ ನೋಡಿ ವಿಡಿಯೋ...
ಪಹಲ್ಗಾಮ್ (Pahalgam) ದಾಳಿಯ ಬಳಿಕ ಉಗ್ರರ ಪೋಷಕ ದೇಶವಾದ ಪಾಕಿಸ್ತಾನದ ಮೇಲೆ ಭಾರತೀಯರಲ್ಲಿ ಆಕ್ರೋಶ ತೀವ್ರಗೊಂಡಿದೆ. ಉಗ್ರರ ಸಾಕುತ್ತಿರುವ ಪಾಕಿಸ್ತಾನದ ವಿರುದ್ಧ ಪಹಲ್ಗಾಮ್ ಪ್ರತೀಕಾರ ಬೇಡುತ್ತಿದ್ದಾರೆ ಭಾರತೀಯರು. ನಿರ್ದೇಶಕ ಪ್ರೇಮ್ ಈ ಬಗ್ಗೆ ಮಾತನಾಡಿದ್ದು, ‘ಕರುಣೆಯೇ ಬೇಡ, ಹೊಡಿ, ಬಡಿ, ಕಡಿ ಅಷ್ಟೆ. ಅವರು ಮಾಡಿರುವುದು ನೀಚ ಕೃತ್ಯ, ಅವರಿಗೆ ಎಂಥಹಾ ಕರುಣೆ’ ಎಂದು ಅಬ್ಬರಿಸಿದ್ದಾರೆ. ಪ್ರೇಮ್ ಮಾತನಾಡಿರುವುದೇನು? ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

