‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
Director Prem: ಪಹಲ್ಗಾಮ್ ದಾಳಿಯ ಬಳಿಕ ಉಗ್ರರ ಪೋಷಕ ದೇಶವಾದ ಪಾಕಿಸ್ತಾನದ ಮೇಲೆ ಭಾರತೀಯರಲ್ಲಿ ಆಕ್ರೋಶ ತೀವ್ರಗೊಂಡಿದೆ. ಉಗ್ರರ ಸಾಕುತ್ತಿರುವ ಪಾಕಿಸ್ತಾನದ ವಿರುದ್ಧ ಪಹಲ್ಗಾಮ್ ಪ್ರತೀಕಾರ ಬೇಡುತ್ತಿದ್ದಾರೆ ಭಾರತೀಯರು. ನಿರ್ದೇಶಕ ಪ್ರೇಮ್ ಈ ಬಗ್ಗೆ ಮಾತನಾಡಿದ್ದು, ‘ಕರುಣೆಯೇ ಬೇಡ, ಹೊಡಿ, ಬಡಿ, ಕಡಿ ಅಷ್ಟೆ. ಅವರು ಮಾಡಿರುವುದು ನೀಚ ಕೃತ್ಯ, ಅವರಿಗೆ ಎಂಥಹಾ ಕರುಣೆ’ ಎಂದು ಅಬ್ಬರಿಸಿದ್ದಾರೆ. ಪ್ರೇಮ್ ಮಾತನಾಡಿರುವುದೇನು? ಇಲ್ಲಿದೆ ನೋಡಿ ವಿಡಿಯೋ...
ಪಹಲ್ಗಾಮ್ (Pahalgam) ದಾಳಿಯ ಬಳಿಕ ಉಗ್ರರ ಪೋಷಕ ದೇಶವಾದ ಪಾಕಿಸ್ತಾನದ ಮೇಲೆ ಭಾರತೀಯರಲ್ಲಿ ಆಕ್ರೋಶ ತೀವ್ರಗೊಂಡಿದೆ. ಉಗ್ರರ ಸಾಕುತ್ತಿರುವ ಪಾಕಿಸ್ತಾನದ ವಿರುದ್ಧ ಪಹಲ್ಗಾಮ್ ಪ್ರತೀಕಾರ ಬೇಡುತ್ತಿದ್ದಾರೆ ಭಾರತೀಯರು. ನಿರ್ದೇಶಕ ಪ್ರೇಮ್ ಈ ಬಗ್ಗೆ ಮಾತನಾಡಿದ್ದು, ‘ಕರುಣೆಯೇ ಬೇಡ, ಹೊಡಿ, ಬಡಿ, ಕಡಿ ಅಷ್ಟೆ. ಅವರು ಮಾಡಿರುವುದು ನೀಚ ಕೃತ್ಯ, ಅವರಿಗೆ ಎಂಥಹಾ ಕರುಣೆ’ ಎಂದು ಅಬ್ಬರಿಸಿದ್ದಾರೆ. ಪ್ರೇಮ್ ಮಾತನಾಡಿರುವುದೇನು? ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

