Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ

Updated on: Apr 09, 2025 | 7:34 PM

ಕರ್ನಾಟಕದಲ್ಲಿ ಬೆಲೆ ಏರಿಕೆ ವಿರುದ್ಧ ವಿಪಕ್ಷ ಬಿಜೆಪಿ ಬೀದಿಗಳಿದ ಪ್ರತಿಭಟನೆ ನಡೆಸಿದೆ. ಜನಾಕ್ರೋಶದ ಹೆಸರಿನಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು,ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇನ್ನು ಬಿಜೆಪಿಯವರ ಜನಾಕ್ರೋಶ ಪ್ರತಿಭಟನೆ ಬಗ್ಗೆ ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರತಿಕ್ರಿಯಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಒಪ್ಪಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ, ಏಪ್ರಿಲ್ 09): ಕರ್ನಾಟಕದಲ್ಲಿ ಬೆಲೆ ಏರಿಕೆ (Price Hike)  ವಿರುದ್ಧ ವಿಪಕ್ಷ ಬಿಜೆಪಿ ಬೀದಿಗಳಿದ ಪ್ರತಿಭಟನೆ ನಡೆಸಿದೆ. ಜನಾಕ್ರೋಶದ ಹೆಸರಿನಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು,ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇನ್ನು ಬಿಜೆಪಿಯವರ ಜನಾಕ್ರೋಶ ಪ್ರತಿಭಟನೆ ಬಗ್ಗೆ ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರತಿಕ್ರಿಯಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ (guarantee schemes) ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಒಪ್ಪಿಕೊಂಡಿದ್ದಾರೆ.

ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಪ್ರತಿಭಟನೆ ಬಗ್ಗೆ ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರತಿಕ್ರಿಯಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಒಪ್ಪಿಕೊಂಡಿದ್ದಾರೆ. ಇನ್ನು ಕೇಂದ್ರ ಸರ್ಕಾರ ಎಲ್.ಪಿ.ಜಿ ಅಡುಗೆ ಸಿಲಿಂಡರ್ ಬೆಲೆ ಏರಿಕೆ ಮಾಡಿಲ್ವಾ? ಅವರು ಯಾವುದೇ ಗ್ಯಾರಂಟಿ ಕೊಡದೇ ಬೆಲೆ ಏರಿಕೆ ಮಾಡಿದ್ದಾರೆ ಎಂದು ಕಿಡಿಕಾರಿದರು.