Chikkaballapura: ನಂದಿಗ್ರಾಮ ರಾಸುಗಳ ಜಾತ್ರೆಯಲ್ಲಿ ಮಾರಾಟವಾಗಲಿರುವ ಜೋಡಿ ಹೋರಿಗಳ ಬೆಲೆ ಕೇಳಿದರೆ ನೀವು ದಂಗಾಗುತ್ತೀರಿ!

ರಾಸುಗಳ ಜಾತ್ರೆಯಲ್ಲೂ ಆಫರ್​ಗಳ ಭರಾಟೆ ಜೋರಾಗಿದೆ. ಎತ್ತುಕೊಂಡವರಿಗೆ ಟಗರು, ಕುರಿ ಇಲ್ಲವೇ ಕೋಳಿಯನ್ನು ಉಚಿತವಾಗಿ ನೀಡಲಾಗುತ್ತಿದೆ!

Chikkaballapura: ನಂದಿಗ್ರಾಮ ರಾಸುಗಳ ಜಾತ್ರೆಯಲ್ಲಿ ಮಾರಾಟವಾಗಲಿರುವ ಜೋಡಿ ಹೋರಿಗಳ ಬೆಲೆ ಕೇಳಿದರೆ ನೀವು ದಂಗಾಗುತ್ತೀರಿ!
|

Updated on: Feb 18, 2023 | 1:19 PM

ಚಿಕ್ಕಬಳ್ಳಾಪುರ: ಜಿಲ್ಲೆಯ ನಂದಿಗ್ರಾಮದಲ್ಲಿ (Nandigram) ಮಹಾಶಿವರಾತ್ರಿ ಸಂದರ್ಭದಲ್ಲಿ ನಡೆಯುವ ರಾಸುಗಳ ಜಾತ್ರೆ (cattle fair) ಬಹಳ ಪೇಮಸ್ಸು ಮಾರಾಯ್ರೇ. ಕೋವಿಡ್-19, ಗಂಟುರೋಗ ಮೊದಲಾದ ಕಾರಣಗಳಿಂದಾಗಿ ಕಳೆದರೆಡು-ಮೂರು ವರ್ಷಗಳಿಂದ ಜಾತ್ರೆ ನಡೆದಿರಲಿಲ್ಲ. ಜಿಲ್ಲಾಡಳಿತ ಈ ವರ್ಷ ಜಾತ್ರೆಗೆ ಅನುಮತಿ ನೀಡಿದ್ದು ಬೇರೆ ಬೇರೆ ಪ್ರದೇಶಗಳಿಂದ ಹಳ್ಳಿಕಾರ್, ಅಮೃತ್ ಮಹಲ್ ಸೇರಿದಂತೆ ಹಲವಾರು ತಳಿಗಳ ದನಕರುಗಳು ಜಾತ್ರೆಗೆ ಕರೆತರಲಾಗಿದೆ. ರಾಸುಗಳ ಬೆಲೆ ಭಾರಿ ದುಬಾರಿ ಅಂತ ಹೇಳಲಾಗುತ್ತಿದ್ದು ಹಳ್ಳಿಕಾರ್ ಮತ್ತು ಅಮೃತ್ ಮಹಲ್ ಎತ್ತುಗಳ ಜೋಡಿ ಸುಮಾರು ರೂ. 8 ಲಕ್ಷಗಳಿಗೆ ಬಿಕರಿಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ರಾಸುಗಳ ಜಾತ್ರೆಯಲ್ಲೂ ಆಫರ್ ಗಳ (offers) ಭರಾಟೆ ಜೋರಾಗಿದೆ. ಎತ್ತುಕೊಂಡವರಿಗೆ ಟಗರು, ಕುರಿ ಇಲ್ಲವೇ ಕೋಳಿಯನ್ನು ಉಚಿತವಾಗಿ ನೀಡಲಾಗುತ್ತಿದೆ!

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​