ಹುಬ್ಬಳ್ಳಿಯಲ್ಲಿಂದು ಯೂಥ್ ಫೆಸ್ಟಿವಲ್ ಲಾಂಛನ ಬಿಡುಗಡೆ ಮಾತಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ಭಾರತ ಆಯೋಜಿಸುತ್ತಿರುವ ಜಿ20 ಶೃಂಗಸಭೆಯ ಬಗ್ಗೆ ಮಾತಾಡಿದರು. ಜನೆವರಿ 12 ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಹುಬ್ಬಳಿ ರೇಲ್ವೇ ಸ್ಟೇಷನ್ ನ ಪ್ಲಾಟ್ ಫಾರ್ಮ್ ಅನ್ನು ಉದ್ಘಾಟಿಸಲಿದ್ದು ಆ ಕಾರ್ಯಕ್ರಮದಲ್ಲಿ ಕೇವಲ ಯುವಕರನ್ನು (youth) ಉದ್ದೇಶಿಸಿ ಮಾತಾಡಬಯಸಿದ್ದಾರೆ ಎಂದು ಹೇಳಿದ ಕೇಂದ್ರ ಸಚಿವರು ಎಲ್ಲ ಯುವಕರು ತಪ್ಪದೆ ಹಾಜರಾಗುವಂತೆ ಆಗ್ರಹಿಸಿದರು.
ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ