AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೈಮಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ದಂಧೆ

[lazy-load-videos-and-sticky-control id=”abWr-eS9zJ8″] ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಆಸ್ಪತ್ರೆಗಳು ಜನ ಬಳಿ ಹಣ ಪೀಕುತ್ತಿವೆ. ಕೊರೊನಾ ಮಹಾಮಾರಿಯಿಂದ ಎಲ್ಲವನ್ನೂ ಕಳೆದುಕಕೊಂಡ ಮಂದಿಗೆ ಆಸ್ಪತ್ರೆಯ ಖರ್ಚು ಭರಿಸುವುದು ಅಸಾಧ್ಯ. ಸರ್ಕಾರ ಕೂಡ ಈ ಬಗ್ಗೆ ಕಠಿಣ ಕ್ರಮ ಕೈಗೊಂಡ್ರು ಕೆಲ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ. ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಪ್ಯಾಕೇಜ್‌ ರೇಟ್‌ ಫಿಕ್ಸ್ ಮಾಡಲಾಗಿದೆ. 1 ದಿನದ ಚಿಕಿತ್ಸೆಗೆ ₹20,000, ₹15,000 ಹೀಗೆ ದರ ನಿಗದಿ ಮಾಡಲಾಗಿದೆ. ಒಂದು ವಾರ ಸೋಂಕಿತರು […]

ಕೊರೊನಾ ಟೈಮಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ದಂಧೆ
ಆಯೇಷಾ ಬಾನು
| Edited By: |

Updated on:Jul 27, 2020 | 9:17 PM

Share

[lazy-load-videos-and-sticky-control id=”abWr-eS9zJ8″]

ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಆಸ್ಪತ್ರೆಗಳು ಜನ ಬಳಿ ಹಣ ಪೀಕುತ್ತಿವೆ. ಕೊರೊನಾ ಮಹಾಮಾರಿಯಿಂದ ಎಲ್ಲವನ್ನೂ ಕಳೆದುಕಕೊಂಡ ಮಂದಿಗೆ ಆಸ್ಪತ್ರೆಯ ಖರ್ಚು ಭರಿಸುವುದು ಅಸಾಧ್ಯ. ಸರ್ಕಾರ ಕೂಡ ಈ ಬಗ್ಗೆ ಕಠಿಣ ಕ್ರಮ ಕೈಗೊಂಡ್ರು ಕೆಲ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ.

ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಪ್ಯಾಕೇಜ್‌ ರೇಟ್‌ ಫಿಕ್ಸ್ ಮಾಡಲಾಗಿದೆ. 1 ದಿನದ ಚಿಕಿತ್ಸೆಗೆ ₹20,000, ₹15,000 ಹೀಗೆ ದರ ನಿಗದಿ ಮಾಡಲಾಗಿದೆ. ಒಂದು ವಾರ ಸೋಂಕಿತರು ಚಿಕಿತ್ಸೆ ಪಡೆದ್ರೆ ಲಕ್ಷ ಲಕ್ಷ ವಸೂಲಿ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಚಿಕಿತ್ಸೆ ವೆಚ್ಚ ಕೇಳಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಇಷ್ಟಾದ್ರೂ ಖಾಸಗಿ ಆಸ್ಪತ್ರೆಗಳ ಬಗ್ಗೆ ಜಿಲ್ಲಾಡಳಿತ ಮೌನವಾಗಿದೆ.

ಜಿಮ್ಸ್‌ ಆಸ್ಪತ್ರೆ ಈಗಾಗಲೇ ಸೋಂಕಿತರಿಂದ ಭರ್ತಿಯಾಗಿದೆ. ಸದ್ಯ ಸೋಂಕಿತರಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಸೂಕ್ತ ಮಾಹಿತಿ ಇಲ್ಲದೆ ಜಿಲ್ಲೆಯ ಕೊರೊನಾ ಸೋಂಕಿತರು ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ ಹಾಕುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸುತ್ತಿದೆ. ಪ್ರಸ್ತುತ 628 ಆಕ್ಟಿವ್ ಕೇಸ್​ಗಳಿವೆ.

Published On - 7:57 am, Mon, 27 July 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು