AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೈಮಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ದಂಧೆ

[lazy-load-videos-and-sticky-control id=”abWr-eS9zJ8″] ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಆಸ್ಪತ್ರೆಗಳು ಜನ ಬಳಿ ಹಣ ಪೀಕುತ್ತಿವೆ. ಕೊರೊನಾ ಮಹಾಮಾರಿಯಿಂದ ಎಲ್ಲವನ್ನೂ ಕಳೆದುಕಕೊಂಡ ಮಂದಿಗೆ ಆಸ್ಪತ್ರೆಯ ಖರ್ಚು ಭರಿಸುವುದು ಅಸಾಧ್ಯ. ಸರ್ಕಾರ ಕೂಡ ಈ ಬಗ್ಗೆ ಕಠಿಣ ಕ್ರಮ ಕೈಗೊಂಡ್ರು ಕೆಲ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ. ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಪ್ಯಾಕೇಜ್‌ ರೇಟ್‌ ಫಿಕ್ಸ್ ಮಾಡಲಾಗಿದೆ. 1 ದಿನದ ಚಿಕಿತ್ಸೆಗೆ ₹20,000, ₹15,000 ಹೀಗೆ ದರ ನಿಗದಿ ಮಾಡಲಾಗಿದೆ. ಒಂದು ವಾರ ಸೋಂಕಿತರು […]

ಕೊರೊನಾ ಟೈಮಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ದಂಧೆ
ಆಯೇಷಾ ಬಾನು
| Edited By: |

Updated on:Jul 27, 2020 | 9:17 PM

Share

[lazy-load-videos-and-sticky-control id=”abWr-eS9zJ8″]

ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಆಸ್ಪತ್ರೆಗಳು ಜನ ಬಳಿ ಹಣ ಪೀಕುತ್ತಿವೆ. ಕೊರೊನಾ ಮಹಾಮಾರಿಯಿಂದ ಎಲ್ಲವನ್ನೂ ಕಳೆದುಕಕೊಂಡ ಮಂದಿಗೆ ಆಸ್ಪತ್ರೆಯ ಖರ್ಚು ಭರಿಸುವುದು ಅಸಾಧ್ಯ. ಸರ್ಕಾರ ಕೂಡ ಈ ಬಗ್ಗೆ ಕಠಿಣ ಕ್ರಮ ಕೈಗೊಂಡ್ರು ಕೆಲ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ.

ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಪ್ಯಾಕೇಜ್‌ ರೇಟ್‌ ಫಿಕ್ಸ್ ಮಾಡಲಾಗಿದೆ. 1 ದಿನದ ಚಿಕಿತ್ಸೆಗೆ ₹20,000, ₹15,000 ಹೀಗೆ ದರ ನಿಗದಿ ಮಾಡಲಾಗಿದೆ. ಒಂದು ವಾರ ಸೋಂಕಿತರು ಚಿಕಿತ್ಸೆ ಪಡೆದ್ರೆ ಲಕ್ಷ ಲಕ್ಷ ವಸೂಲಿ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಚಿಕಿತ್ಸೆ ವೆಚ್ಚ ಕೇಳಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಇಷ್ಟಾದ್ರೂ ಖಾಸಗಿ ಆಸ್ಪತ್ರೆಗಳ ಬಗ್ಗೆ ಜಿಲ್ಲಾಡಳಿತ ಮೌನವಾಗಿದೆ.

ಜಿಮ್ಸ್‌ ಆಸ್ಪತ್ರೆ ಈಗಾಗಲೇ ಸೋಂಕಿತರಿಂದ ಭರ್ತಿಯಾಗಿದೆ. ಸದ್ಯ ಸೋಂಕಿತರಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಸೂಕ್ತ ಮಾಹಿತಿ ಇಲ್ಲದೆ ಜಿಲ್ಲೆಯ ಕೊರೊನಾ ಸೋಂಕಿತರು ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ ಹಾಕುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸುತ್ತಿದೆ. ಪ್ರಸ್ತುತ 628 ಆಕ್ಟಿವ್ ಕೇಸ್​ಗಳಿವೆ.

Published On - 7:57 am, Mon, 27 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ