AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೈಮಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ದಂಧೆ

[lazy-load-videos-and-sticky-control id=”abWr-eS9zJ8″] ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಆಸ್ಪತ್ರೆಗಳು ಜನ ಬಳಿ ಹಣ ಪೀಕುತ್ತಿವೆ. ಕೊರೊನಾ ಮಹಾಮಾರಿಯಿಂದ ಎಲ್ಲವನ್ನೂ ಕಳೆದುಕಕೊಂಡ ಮಂದಿಗೆ ಆಸ್ಪತ್ರೆಯ ಖರ್ಚು ಭರಿಸುವುದು ಅಸಾಧ್ಯ. ಸರ್ಕಾರ ಕೂಡ ಈ ಬಗ್ಗೆ ಕಠಿಣ ಕ್ರಮ ಕೈಗೊಂಡ್ರು ಕೆಲ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ. ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಪ್ಯಾಕೇಜ್‌ ರೇಟ್‌ ಫಿಕ್ಸ್ ಮಾಡಲಾಗಿದೆ. 1 ದಿನದ ಚಿಕಿತ್ಸೆಗೆ ₹20,000, ₹15,000 ಹೀಗೆ ದರ ನಿಗದಿ ಮಾಡಲಾಗಿದೆ. ಒಂದು ವಾರ ಸೋಂಕಿತರು […]

ಕೊರೊನಾ ಟೈಮಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ದಂಧೆ
ಆಯೇಷಾ ಬಾನು
| Edited By: |

Updated on:Jul 27, 2020 | 9:17 PM

Share

[lazy-load-videos-and-sticky-control id=”abWr-eS9zJ8″]

ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಆಸ್ಪತ್ರೆಗಳು ಜನ ಬಳಿ ಹಣ ಪೀಕುತ್ತಿವೆ. ಕೊರೊನಾ ಮಹಾಮಾರಿಯಿಂದ ಎಲ್ಲವನ್ನೂ ಕಳೆದುಕಕೊಂಡ ಮಂದಿಗೆ ಆಸ್ಪತ್ರೆಯ ಖರ್ಚು ಭರಿಸುವುದು ಅಸಾಧ್ಯ. ಸರ್ಕಾರ ಕೂಡ ಈ ಬಗ್ಗೆ ಕಠಿಣ ಕ್ರಮ ಕೈಗೊಂಡ್ರು ಕೆಲ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ.

ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಪ್ಯಾಕೇಜ್‌ ರೇಟ್‌ ಫಿಕ್ಸ್ ಮಾಡಲಾಗಿದೆ. 1 ದಿನದ ಚಿಕಿತ್ಸೆಗೆ ₹20,000, ₹15,000 ಹೀಗೆ ದರ ನಿಗದಿ ಮಾಡಲಾಗಿದೆ. ಒಂದು ವಾರ ಸೋಂಕಿತರು ಚಿಕಿತ್ಸೆ ಪಡೆದ್ರೆ ಲಕ್ಷ ಲಕ್ಷ ವಸೂಲಿ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಚಿಕಿತ್ಸೆ ವೆಚ್ಚ ಕೇಳಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಇಷ್ಟಾದ್ರೂ ಖಾಸಗಿ ಆಸ್ಪತ್ರೆಗಳ ಬಗ್ಗೆ ಜಿಲ್ಲಾಡಳಿತ ಮೌನವಾಗಿದೆ.

ಜಿಮ್ಸ್‌ ಆಸ್ಪತ್ರೆ ಈಗಾಗಲೇ ಸೋಂಕಿತರಿಂದ ಭರ್ತಿಯಾಗಿದೆ. ಸದ್ಯ ಸೋಂಕಿತರಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಸೂಕ್ತ ಮಾಹಿತಿ ಇಲ್ಲದೆ ಜಿಲ್ಲೆಯ ಕೊರೊನಾ ಸೋಂಕಿತರು ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ ಹಾಕುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸುತ್ತಿದೆ. ಪ್ರಸ್ತುತ 628 ಆಕ್ಟಿವ್ ಕೇಸ್​ಗಳಿವೆ.

Published On - 7:57 am, Mon, 27 July 20

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು