Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಮೈಸೂರು ಚುನಾವಣಾ ಪ್ರಚಾರ ಸಭೆಯಲ್ಲಿ ನೆರೆದ ಜನರನ್ನು ಕನ್ನಡದಲ್ಲೇ ನಮಸ್ಕರಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ

Karnataka Assembly Polls: ಮೈಸೂರು ಚುನಾವಣಾ ಪ್ರಚಾರ ಸಭೆಯಲ್ಲಿ ನೆರೆದ ಜನರನ್ನು ಕನ್ನಡದಲ್ಲೇ ನಮಸ್ಕರಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 25, 2023 | 5:14 PM

ಜಿಲ್ಲೆಯಲ್ಲಿ ಕಾವೇರಿ ಮತ್ತು ಕಬಿನಿ ನದಿಗಳ ಸಂಗಮ ಸಂಭವಿಸುವುದರಿಂದ ಇದು ಪವಿತ್ರ ನಾಡು ಕೂಡ ಹೌದು ಎಂದು ಪ್ರಿಯಾಂಕಾ ಹೇಳುತ್ತಾರೆ.

ಮೈಸೂರು: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra ) ಅವರು ಮೈಸೂರಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಉತ್ತರ ಭಾರತದ ಹೆಚ್ಚಿನ ನಾಯಕರು ಕರ್ನಾಟಕಕ್ಕೆ ಬಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡುವಾಗ ಕನ್ನಡದಲ್ಲಿ (Kannada) ನಮಸ್ಕರಿಸುವ (salutation) ಹಾಗೆ ಪ್ರಿಯಾಂಕಾ ಸಹ ವೇದಿಕೆ ಮೇಲಿದ್ದ ಎಲ್ಲ ನಾಯಕರ ಹೆಸರುಗಳನ್ನು ಹೇಳಿ ನೆರೆದಿದ್ದ ಜನರಿಗೆ ಎಲ್ಲರಿಗೂ ನಮಸ್ಕಾರ ಎಂದು ಹೇಳುತ್ತಾರೆ. ಮುಂದುವರಿದು ಮತಾಡುವ ಅವರು ಮೈಸೂರು ನಗರದ ಸೌಂದರ್ಯವನ್ನು ವರ್ಣಿಸುತ್ತಾರೆ. ಜಿಲ್ಲೆಯಲ್ಲಿ ಕಾವೇರಿ ಮತ್ತು ಕಬಿನಿ ನದಿಗಳ ಸಂಗಮ ಸಂಭವಿಸುವುದರಿಂದ ಇದು ಪವಿತ್ರ ನಾಡು ಕೂಡ ಹೌದು ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ