‘ಉಗ್ರಾವತಾರ’ದಲ್ಲಿ ಸಿದ್ದಿ ಹಾಡುಗಾರರಿಂದ ವಿಶೇಷ ಹಾಡು; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?

Ugravatara Movie: ‘ಉಗ್ರಾವತಾರ’ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರಕ್ಕೆ ವಿಶೇಷ ಹಾಡೊಂದನ್ನು ಪ್ಲಾನ್ ಮಾಡಲಾಗಿದೆ. ಈ ಕುರಿತು ನಟಿ ಪ್ರಿಯಾಂಕಾ ಉಪೇಂದ್ರ ಮಾತನಾಡಿದ್ದಾರೆ.

‘ಉಗ್ರಾವತಾರ’ದಲ್ಲಿ ಸಿದ್ದಿ ಹಾಡುಗಾರರಿಂದ ವಿಶೇಷ ಹಾಡು; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
| Updated By: shivaprasad.hs

Updated on: Jan 18, 2022 | 9:54 AM

ಸಿದ್ದಿ ಹಾಡುಗಾರರ ಜತೆ ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ ಚಿತ್ರದಲ್ಲಿ ಹೆಜ್ಜೆ ಹಾಕಲಿದ್ದಾರೆ. ಈ ಕುರಿತು ಟಿವಿ9 ಜತೆ ಮಾತನಾಡಿರುವ ಅವರು, ನಮ್ಮ ನಿರ್ದೇಶಕರಿಗೆ ‘ಸಲಗ’ ಚಿತ್ರದ ಹಾಡು ಇಷ್ಟವಾಗಿತ್ತು. ನಮ್ಮ ಚಿತ್ರಕ್ಕೂ ಅಂತಹ ಹಾಡು ಬೇಕಾಗಿತ್ತು. ‘ಉಗ್ರಾವತಾರ’ದಲ್ಲಿ ನನ್ನ ಪಾತ್ರದ ಹೆಸರು ಶ್ರೀ ದುರ್ಗಿ ಎಂದು. ಆ ಹಿನ್ನೆಲೆಯಲ್ಲಿ ಹಾಡು ರಚಿಸಲಾಗಿದೆ. ಆ ಹಾಡಿನ ಚಿತ್ರೀಕರಣದಲ್ಲಿ ಹೆಜ್ಜೆ ಹಾಕಲಿದ್ದು, ಆ ದಿನಕ್ಕೆ ಬಹಳ ಕಾತರದಿಂದ ಕಾಯುತ್ತಿದ್ದೇನೆ ಎಂದಿದ್ದಾರೆ ಪ್ರಿಯಾಂಕಾ.

ಪ್ರಮೋಷನಲ್​ ಹಾಡನ್ನು ಗಿರಿಜಾ ಸಿದ್ದಿ ಅವರೇ ಬರೆದಿದ್ದು, ರಾಧಾಕೃಷ್ಣ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಕೊಂಕಣಿ, ಉರ್ದು ಹಾಗೂ ಕನ್ನಡ ಸಾಹಿತ್ಯವನ್ನು ಈ ಹಾಡು ಹೊಂದಿದೆ. ಚಿತ್ರಕ್ಕೆ ಗುರುಮೂರ್ತಿ ನಿರ್ದೇಶನ ಮಾಡಿದ್ದು, ತಾರಾಗಣದಲ್ಲಿ ಸುಮನ್, ಪವಿತ್ರಾ ಲೋಕೇಶ್, ಶೋಭ, ನಟರಾಜ್ ಮೊದಲಾದವರು ಕಾಣಿಸಿಕೊಂದಿದ್ದಾರೆ. ನಂದಕುಮಾರ್ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದು, ಕಿನ್ನಾಳ್‌ರಾಜ್ ಸಾಹಿತ್ಯ ಮತ್ತು ಸಂಭಾಷಣೆ, ವಿನೋಧ್-ಮಾಸ್‌ ಮಾದ- ಅಶೋಕ್ ಸಾಹಸ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ. ಸಿನಿಮಾದ ಬಹುತೇಕ ಶೂಟಿಂಗ್​ ಪೂರ್ಣಗೊಂಡಿದ್ದು, ಇನ್ನೆರಡು ತಿಂಗಳಲ್ಲಿ ಸಿನಿಮಾ ರಿಲೀಸ್​ ಮಾಡೋ ಪ್ಲಾನ್​ನಲ್ಲಿದೆ ಚಿತ್ರತಂಡ.

ವಿಶೇಷ ಹಾಡಿನ ತುಣುಕು ಇಲ್ಲಿದೆ:

ಇದನ್ನೂ ಓದಿ:

ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ಕ್ಕೆ ಗಿರಿಜಾ ಸಿದ್ದಿ ಸಾತ್​; ಬರುತ್ತಿದೆ ಮತ್ತೊಂದು ಕೊಂಕಣಿ ಸಾಂಗ್

ರ‍್ಯಾಗಿಂಗ್‌ ಮಾಡುತ್ತಿದ್ದ ಹುಡುಗರಿಗೆ ಬೆಂಡೆತ್ತಿದ ಪ್ರಿಯಾಂಕಾ ಉಪೇಂದ್ರ; ಭರದಿಂದ ಸಾಗುತ್ತಿದೆ ‘ಉಗ್ರಾವತಾರ’ ಚಿತ್ರೀಕರಣ

Follow us
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?