ರ‍್ಯಾಗಿಂಗ್‌ ಮಾಡುತ್ತಿದ್ದ ಹುಡುಗರಿಗೆ ಬೆಂಡೆತ್ತಿದ ಪ್ರಿಯಾಂಕಾ ಉಪೇಂದ್ರ; ಭರದಿಂದ ಸಾಗುತ್ತಿದೆ ‘ಉಗ್ರಾವತಾರ’ ಚಿತ್ರೀಕರಣ

Priyanka Upendra | Ugravatara Movie: ಸ್ಯಾಂಡಲ್​ವುಡ್ ನಟಿ ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಪ್ರಿಯಾಂಕಾ ಕಾಣಿಸಿಕೊಂಡಿದ್ದಾರೆ.

ರ‍್ಯಾಗಿಂಗ್‌ ಮಾಡುತ್ತಿದ್ದ ಹುಡುಗರಿಗೆ ಬೆಂಡೆತ್ತಿದ ಪ್ರಿಯಾಂಕಾ ಉಪೇಂದ್ರ; ಭರದಿಂದ ಸಾಗುತ್ತಿದೆ ‘ಉಗ್ರಾವತಾರ’ ಚಿತ್ರೀಕರಣ
| Updated By: shivaprasad.hs

Updated on: Jan 17, 2022 | 9:48 PM

ಪ್ರಿಯಾಂಕಾ ಉಪೇಂದ್ರ ರ‍್ಯಾಗಿಂಗ್‌ ಮಾಡುತ್ತಿದ್ದ ಹುಡುಗರಿಗೆ ಲಾಠಿ ರುಚಿ ತೋರಿಸಿದ್ದಾರೆ. ಪ್ರಿಯಾಂಕಾ (Priyanka Upendra) ಕಾನೂನು ಕೈಗೆತ್ತಿಕೊಂಡರಾ ಎಂದು ಯೋಚಿಸಬೇಡಿ. ಅಸಲಿಗೆ ಅವರು ಕಾನೂನು ಪಾಲಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು. ಉಗ್ರಾವತಾರ ಚಿತ್ರದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಖಡಕ್ ಪೊಲೀಸ್ ಆಫೀಸರ್ ಆಗಿ ನಟಿಸಿದ್ದಾರೆ. ಅದರ ಚಿತ್ರೀಕರಣ ನಡೆಯುತ್ತಿದೆ. ರ‍್ಯಾಗಿಂಗ್‌ ಮಾಡೋ ಹುಡುಗರಿಗೆ ಲಾಠಿ ಬೀಸುವ ದೃಶ್ಯದ ಚಿತ್ರೀಕರಣ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಲಾಠಿ ಹಿಡಿದಿದ್ದಾರೆ.

ಚಿತ್ರಕ್ಕೆ ಗುರುಮೂರ್ತಿ ನಿರ್ದೇಶನ ಮಾಡಿದ್ದು, ತಾರಾಗಣದಲ್ಲಿ ಸುಮನ್, ಪವಿತ್ರಾ ಲೋಕೇಶ್, ಶೋಭ, ನಟರಾಜ್ ಮೊದಲಾದವರು ಕಾಣಿಸಿಕೊಂದಿದ್ದಾರೆ. ನಂದಕುಮಾರ್ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದು, ಕಿನ್ನಾಳ್‌ರಾಜ್ ಸಾಹಿತ್ಯ ಮತ್ತು ಸಂಭಾಷಣೆ, ವಿನೋಧ್-ಮಾಸ್‌ ಮಾದ- ಅಶೋಕ್ ಸಾಹಸ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ. ಸಿನಿಮಾದ ಬಹುತೇಕ ಶೂಟಿಂಗ್​ ಪೂರ್ಣಗೊಂಡಿದ್ದು, ಇನ್ನೆರಡು ತಿಂಗಳಲ್ಲಿ ಸಿನಿಮಾ ರಿಲೀಸ್​ ಮಾಡೋ ಪ್ಲಾನ್​ನಲ್ಲಿದೆ ಚಿತ್ರತಂಡ.

ಇದನ್ನೂ ಓದಿ:

ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ಕ್ಕೆ ಗಿರಿಜಾ ಸಿದ್ದಿ ಸಾತ್​; ಬರುತ್ತಿದೆ ಮತ್ತೊಂದು ಕೊಂಕಣಿ ಸಾಂಗ್

Priyanka Upendra: ಪ್ರಿಯಾಂಕಾ ಅವರ ನಿಜವಾದ ಕೋಪವನ್ನು ಉಪೇಂದ್ರ ನೋಡಿದ್ದಾರಂತೆ!; ಕುತೂಹಲಕರ ಮಾಹಿತಿ ಇಲ್ಲಿದೆ

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್