‘ಈ ಹಬ್ಬಕ್ಕೆ ಉಪ್ಪಿ ಇರಲೇಬೇಕು, ಅವ್ರು ಪೂಜೆ ಮಾಡಿದ್ರೆ ಮಾತ್ರ ನಮಗೆ ಸಂತೋಷ’: ಪ್ರಿಯಾಂಕಾ ಉಪೇಂದ್ರ

Priyanka Upendra | Ganesh Chaturthi 2022: ಕಳೆದ 2 ವರ್ಷ ಕೊವಿಡ್​ನಿಂದ ಅದ್ದೂರಿಯಾಗಿ ಹಬ್ಬ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಎಲ್ಲರನ್ನೂ ಆಹ್ವಾನಿಸಿ ಹಬ್ಬ ಮಾಡಿರುವುದು ಪ್ರಿಯಾಂಕಾ ಉಪೇಂದ್ರ ಅವರಿಗೆ ಖುಷಿ ನೀಡಿದೆ.

‘ಈ ಹಬ್ಬಕ್ಕೆ ಉಪ್ಪಿ ಇರಲೇಬೇಕು, ಅವ್ರು ಪೂಜೆ ಮಾಡಿದ್ರೆ ಮಾತ್ರ ನಮಗೆ ಸಂತೋಷ’: ಪ್ರಿಯಾಂಕಾ ಉಪೇಂದ್ರ
| Updated By: ಮದನ್​ ಕುಮಾರ್​

Updated on: Aug 31, 2022 | 3:53 PM

ಉಪೇಂದ್ರ (Upendra) ಮತ್ತು ಪ್ರಿಯಾಂಕಾ ದಂಪತಿಯ ಮನೆಯಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಬೆಂಗಳೂರಿನ ಕತ್ರಿಗುಪ್ಪೆ ನಿವಾಸದಲ್ಲಿ ಅವರು ಗಣೇಶ ಚತುರ್ಥಿ (Ganesh Chaturthi 2022) ಆಚರಿಸಿದ್ದಾರೆ. ಪೂಜೆ ನೆರವೇರಿಸಿದ ಬಳಿಕ ಪ್ರಿಯಾಂಕಾ ಉಪೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಈ ಹಬ್ಬಕ್ಕೆ ಉಪೇಂದ್ರ ಇರಲೇಬೇಕು. ಅವರು ಪೂಜೆ ಮಾಡಿದರೆ ಮಾತ್ರ ನಮಗೆ ಸಂತೋಷ ಆಗೋದು. ಯಾಕೆಂದರೆ ಚಿಕ್ಕ ವಯಸ್ಸಿನಲ್ಲಿ ಅವರೇ ಮನೆಯಲ್ಲಿ ಗಣೇಶನನ್ನು ತಂದು ಕೂರಿಸಿದ್ದು ಅಂತ ಅಮ್ಮ ಹೇಳಿದ್ರು’ ಎಂದು ಪ್ರಿಯಾಂಕಾ (Priyanka Upendra) ಹೇಳಿದ್ದಾರೆ. ಕಳೆದ ಎರಡು ವರ್ಷ ಕೊವಿಡ್​ನಿಂದ ಅದ್ದೂರಿಯಾಗಿ ಹಬ್ಬ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಎಲ್ಲರನ್ನೂ ಆಹ್ವಾನಿಸಿ ಹಬ್ಬ ಮಾಡಿರುವುದು ಅವರಿಗೆ ಖುಷಿ ನೀಡಿದೆ.

 

Follow us
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್