ದೆಹಲಿ ನಾಯಕರಿಂದ ಕನ್ನಡ ಮಾತಾಡಿಸುವ ಹುಚ್ಚು ಸಾಹಸ ಮಾಡದಿರುವಂತೆ ಸ್ಥಳೀಯ ನಾಯಕರನ್ನು ಆಗ್ರಹಿಸಿದ ವಾಟಾಳ್ ನಾಗರಾಜ್

ಹಿಂದೆ ದಿವಂಗತ ರಾಜೀವ್ ಗಾಂಧಿಯವರು ಮೈಸೂರಿಗೆ ಬಂದಾಗ ಕನ್ನಡ ತಾಯಿ ಬದಲು ಕನ್ನಡ ತೈ ಅಂದಿದ್ದರು ಎಂದು ನಾಗರಾಜ್ ಹೇಳಿದರು.

ದೆಹಲಿ ನಾಯಕರಿಂದ ಕನ್ನಡ ಮಾತಾಡಿಸುವ ಹುಚ್ಚು ಸಾಹಸ ಮಾಡದಿರುವಂತೆ ಸ್ಥಳೀಯ ನಾಯಕರನ್ನು ಆಗ್ರಹಿಸಿದ ವಾಟಾಳ್ ನಾಗರಾಜ್
|

Updated on: Mar 01, 2023 | 5:45 PM

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಅವರು ದೆಹಲಿಯ ನಾಯಕರು ಕನ್ನಡ ನಾಡಿಗೆ ಬಂದಾಗ ಜನರಮ್ಮು ಇಂಪ್ರೆಸ್ ಮಾಡಲು ತಪ್ಪುತಪ್ಪಾಗಿ ಕನ್ನಡ ಮಾತಾಡುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಬೆಂಗಳೂರಲ್ಲಿಂದು ಮಾಮದವರೊಡನೆ ಮಾತಾಡಿದ ನಾಗರಾಜ್ ಅವರು ಸೋಮವಾರದಂದು ಶಿವಮೊಗ್ಗದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕನ್ನಡದಲ್ಲಿ ಮಾತಾಡಿದ ಶೈಲಿಯನ್ನು ಅಣಕಿಸಿದರು. ದೆಹಲಿಯಿಂದ ಬರುವ ನಾಯಕರಿಗೆ ಕೇವಲ ಜನರನ್ನು ಪ್ರಭಾವಕ್ಕೊಳಪಡಿಸಲು ಕನ್ನಡದ ಎರಡು ಸಾಲು ಬರೆದುಕೊಟ್ಟು ಭಾಷೆಯ ಕೊಲೆ ಮಾಡಬೇಡಿ ಎಂದು ಅವರು ಎಲ್ಲ ಪಕ್ಷಗಳ ಸ್ಥಳೀಯ ನಾಯಕರನ್ನು ಆಗ್ರಹಿಸಿದರು. ಹಿಂದೆ ದಿವಂಗತ ರಾಜೀವ್ ಗಾಂಧಿಯವರು (late Rajiv Gandhi) ಮೈಸೂರಿಗೆ ಬಂದಾಗ ಕನ್ನಡ ತಾಯಿ ಬದಲು ಕನ್ನಡ ತೈ ಅಂದಿದ್ದರು ಎಂದು ನಾಗರಾಜ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?