ಅಧಿಕಾರ ಹಂಚಿಕೆ ವಿಷಯ ನನಗಿಂತ ಜಾಸ್ತಿ ಮುನಿಯಪ್ಪನವರಿಗೆ ಗೊತ್ತಿರಬಹುದು: ಜಿ ಪರಮೇಶ್ವರ್
ಸಚಿವ ಮುನಿಯಪ್ಪ ಮಾತಾಡಿದ್ದು ಸರಿಯೋ ತಪ್ಪೋ ಅನ್ನೋದು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವ ವಿಚಾರ ಅಥವಾ ಕೆಪಿಸಿಸಿ ಅಧ್ಯಕ್ಷರು ಇಲ್ಲವೇ ಮುಖ್ಯಮಂತ್ರಿಯವರು ಅದರ ಕಡೆ ಗಮನ ಹರಿಸಬೇಕು, ತಮ್ಮ ಪಕ್ಷದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವೇ ಅಂತಿಮ ಎಂದು ಪರಮೇಶ್ವರ್ ಹೇಳಿದರು.
ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ ಕೋಲಾರದಲ್ಲಿ ಮಾತಾಡುವಾಗ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಮತ್ತು ಹೈಕಮಾಂಡ್ ನಡುವೆ ಅಧಿಕಾರ ಹಸ್ತಾಂತರದ ಬಗ್ಗೆ ಮಾತುಕತೆ ನಡೆದಿರೋದು ಸತ್ಯ ಅಂತ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ ಪರಮೇಶ್ವರ್, ತನಗೆ ಅದರ ಬಗ್ಗೆ ಗೊತ್ತಿಲ್ಲ, ಈ ವಿಷಯದಲ್ಲಿ ಮುನಿಯಪ್ಪನವರಿಗೆ ತನಗಿಂತ ಜಾಸ್ತಿ ಮಾಹಿತಿ ಇರಬಹುದು ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಲಿ: ಡಿಕೆ ಒಪ್ಪಂದ ಹೇಳಿಕೆಗೆ ಪರಮೇಶ್ವರ್ ತೀವ್ರ ಅಸಮಾಧಾನ
Follow Us
Latest Videos
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

