Karnataka Assembly Polls: ಬಿಎಸ್ ಯಡಿಯೂರಪ್ಪ ಕುಟುಂಬದೊಂದಿಗೆ ಕಟ್ಟಿಕೊಂಡ ವೈಮನಸ್ಸು ವಿ ಸೋಮಣ್ಣಗೆ ಮುಳುವಾಯಿತೇ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮತ್ತು ಹೈಕಮಾಂಡ್ ಜೊತೆ ಮಾತಾಡಿ ಗೋವಿಂದರಾಜನಗರದ ಟಿಕೆಟ್ ಅನ್ನು ತಮ್ಮ ಮಗ ಅರುಣ್ ಸೋಮಣ್ಣಗೆ ನೀಡುವಂತೆ ಒತ್ತಾಯಿಸುವುದಾಗಿ ಹೇಳುತ್ತಾರೆ.

Karnataka Assembly Polls: ಬಿಎಸ್ ಯಡಿಯೂರಪ್ಪ ಕುಟುಂಬದೊಂದಿಗೆ ಕಟ್ಟಿಕೊಂಡ ವೈಮನಸ್ಸು ವಿ ಸೋಮಣ್ಣಗೆ ಮುಳುವಾಯಿತೇ?
|

Updated on: Apr 12, 2023 | 10:18 AM

ಬೆಂಗಳೂರು: ಸಚಿವ ವಿ ಸೋಮಣ್ಣ (V Somanna) ನಿಸ್ಸಂದೇಹವಾಗಿ ಆಘಾತಕ್ಕೊಳಗಾಗಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಅವರ ಕುಟುಂಬವರು ಕೂಡ ವರಿಷ್ಠರ ತೀರ್ಮಾನದಿಂದ ಕಂಗಾಲಾಗಿದ್ದಾರೆ. ಸೋಮಣ್ಣಗೆ ವರುಣಾ ಹಾಗೂ ಚಾಮರಾಜನಗರದಿಂದ ಟಿಕೆಟ್ ನೀಡಿ ಹೈಕಮಾಂಡ್ ಏನು ಸಾಬೀತು ಮಾಡಲು ನಿರ್ಧರಿಸಿದೆಯೋ? ಸೋಮಣ್ಣ ಬಿಜೆಪಿಗೆ ಬೇಡದ ಕೂಸು ಆಗಿಬಿಟ್ಟರೆ? ಸೋಮಣ್ಣ ಅವರ ಮಾತಿನಲ್ಲಿ ಬೇಸರ ಮತ್ತು ಅಸಮಾಧಾನವನ್ನು ಸ್ಪಷ್ಟವಾಗಿ ಗುರುತಿಸಬಹುದು. ಬಿಎಸ್ ಯಡಿಯೂರಪ್ಪ (BS Yediyurappa) ಕುಟುಂಬದೊಂದಿಗೆ ಕಟ್ಟಿಕೊಂಡ ವೈರತ್ವ ಸೋಮಣ್ಣಗೆ ದುಬಾರಿಯಾಗಿ ಪರಿಣಮಿಸಿದೆ ಅನ್ನದೆ ವಿಧಿಯಿಲ್ಲ. ಅಷ್ಟಾಗಿಯೂ ಸೋಮಣ್ಣ ವರಿಷ್ಠರ ತೀರ್ಮಾನವನ್ನು ಸ್ಪೋರ್ಟ್ ಆಗಿ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಹೈಕಮಾಂಡ್ ಜೊತೆ ಮಾತಾಡಿ ಗೋವಿಂದರಾಜನಗರದ ಟಿಕೆಟ್ ಅನ್ನು ತಮ್ಮ ಮಗ ಅರುಣ್ ಸೋಮಣ್ಣಗೆ ನೀಡುವಂತೆ ಒತ್ತಾಯಿಸುವುದಾಗಿ ಹೇಳುತ್ತಾರೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​