AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್

ಮದನ್​ ಕುಮಾರ್​
|

Updated on: Jun 28, 2026 | 2:17 PM

Share

ಭಾಮಾ ಹರೀಶ್ ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಶನಿವಾರ (ಜೂ.27) ಕೊಡಚಾದ್ರಿಯಲ್ಲಿ ಹೃದಯಾಘಾತದಿಂದ ನಿಧನರಾದರು. ಇಂದು (ಜೂ.28) ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಭಾಮಾ ಹರೀಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಮುಖ್ಯಾಂಶಗಳು

  • ನಿರ್ಮಾಪಕ ಭಾಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಅಂತ್ಯಕ್ರಿಯೆ.
  • ಕನ್ನಡ ಚಿತ್ರರಂಗದ ಹಲವರು ಬಂದು ಅಂತಿಮ ನಮನ ಸಲ್ಲಿಸಿದ್ದಾರೆ.
  • ಕೊಡಚಾದ್ರಿಯಲ್ಲಿ ಹೃದಯಾಘಾತದಿಂದ ನಿಧನರಾದ ಉಲ್ಲಾಸ್ ಗೌಡ.
Follow Us