ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಭಾಮಾ ಹರೀಶ್ ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಶನಿವಾರ (ಜೂ.27) ಕೊಡಚಾದ್ರಿಯಲ್ಲಿ ಹೃದಯಾಘಾತದಿಂದ ನಿಧನರಾದರು. ಇಂದು (ಜೂ.28) ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಭಾಮಾ ಹರೀಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಮುಖ್ಯಾಂಶಗಳು
- ನಿರ್ಮಾಪಕ ಭಾಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಅಂತ್ಯಕ್ರಿಯೆ.
- ಕನ್ನಡ ಚಿತ್ರರಂಗದ ಹಲವರು ಬಂದು ಅಂತಿಮ ನಮನ ಸಲ್ಲಿಸಿದ್ದಾರೆ.
- ಕೊಡಚಾದ್ರಿಯಲ್ಲಿ ಹೃದಯಾಘಾತದಿಂದ ನಿಧನರಾದ ಉಲ್ಲಾಸ್ ಗೌಡ.
Follow Us
