ಗೋವಾನಲ್ಲಿ ನಿರ್ಮಾಪಕರ ಗಲಾಟೆ, ಘಟನೆ ವಿವರಿಸಿದ ಗಾಯಾಳು ಗಣೇಶ್

ಕನ್ನಡ ಸಿನಿಮಾ ನಿರ್ಮಾಪಕರು ಕೆಲವರು ಗೋವಾಕ್ಕೆ ಮೋಜಿಗಾಗಿ ತೆರಳಿದ್ದರು. ಈ ವೇಳೆ ಕೆಲ ನಿರ್ಮಾಪಕರ ನಡುವೆ ಗಲಾಟೆ ನಡೆದಿದ್ದು, ಗಣೇಶ್ ಹಾಗೂ ರಥಾವರ ಮಂಜು ಮೇಲೆ ಹಲ್ಲೆ ಮಾಡಲಾಗಿದ್ದು, ಅವರಿಗೆ ಗಾಯಗಳಾಗಿವೆ. ಘಟನೆ ಬಗ್ಗೆ ಗಣೇಶ್ ವಿವರಿಸಿದ್ದಾರೆ.

ಗೋವಾನಲ್ಲಿ ನಿರ್ಮಾಪಕರ ಗಲಾಟೆ, ಘಟನೆ ವಿವರಿಸಿದ ಗಾಯಾಳು ಗಣೇಶ್
|

Updated on: May 29, 2024 | 4:54 PM

ಕನ್ನಡ ಸಿನಿಮಾ ನಿರ್ಮಾಪಕರು (Producer) ಕೆಲವರು ಕೆಲವು ದಿನಗಳ ಹಿಂದೆ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕೆಲವು ನಿರ್ಮಾಪಕರು ಕುಡಿದು ಗಲಾಟೆ ಮಾಡಿಕೊಂಡಿದ್ದಾರೆ. ನಿರ್ಮಾಪಕ ಗಣೇಶ್ ಹಾಗೂ ರಥಾವರ ಮಂಜು ಮೇಲೆ ನಿರ್ಮಾಪಕ ಸತೀಶ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆಯಿಂದಾಗಿ ಗಣೇಶ್ ಅವರ ಕಣ್ಣೀಗೆ ಹಾನಿ ಆಗಿದೆ. ಗಲಾಟೆ ಬಳಿಕ ಬೆಂಗಳೂರಿಗೆ ವಾಪಸ್ಸಾಗಿರುವ ಗಣೇಶ್ ಟಿವಿ9 ಜೊತೆ ಮಾತನಾಡಿದ್ದು, ಗೋವಾದಲ್ಲಿ ನಡೆದ ಘಟನೆ ವಿವರಿಸಿದ್ದಾರೆ. ನಿರ್ಮಾಪಕ ಸತೀಶ್ ವಿರುದ್ಧ ಆರೋಪ ಮಾಡಿದ ಗಣೇಶ್, ‘ಸತೀಶ್ ಸ್ಪೂನ್ ತೆಗೆದುಕೊಂಡು ನಮಗೆ ಚುಚ್ಚಿದ, ರಥಾವರ ಮಂಜುಗೆ ಸಹ ಹೊಡೆದಿದ್ದಾನೆ. ನನಗೆ ತೀವ್ರ ಪೆಟ್ಟಾಗಿದೆ ಕಣ್ಣೇ ಹೋಗುತ್ತಿತ್ತು. 15 ಹೊಲಿಗೆಗಳನ್ನು ಹಾಕಲಾಗಿದೆ. ಮಂಜುಗೆ ಜೋರಾಗಿ ಪೆಟ್ಟಾಗಿದ್ದು, ಆತನ ಹಣೆಗೆ ತೀವ್ರ ಗಾಯವಾಗಿದೆ. ನಮ್ಮ ಮೇಲೆ ಹಲ್ಲೆ ಮಾಡಿದ ಬಳಿಕ ಡ್ಯಾನ್ಸ್ ಮಾಡುತ್ತಾ ಅಟ್ಟಹಾಸ ಮೆರೆದ’ ಎಂದು ಗಣೇಶ್ ವಿವರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘