ಗೋವಾನಲ್ಲಿ ನಿರ್ಮಾಪಕರ ಗಲಾಟೆ, ಘಟನೆ ವಿವರಿಸಿದ ಗಾಯಾಳು ಗಣೇಶ್

ಕನ್ನಡ ಸಿನಿಮಾ ನಿರ್ಮಾಪಕರು ಕೆಲವರು ಗೋವಾಕ್ಕೆ ಮೋಜಿಗಾಗಿ ತೆರಳಿದ್ದರು. ಈ ವೇಳೆ ಕೆಲ ನಿರ್ಮಾಪಕರ ನಡುವೆ ಗಲಾಟೆ ನಡೆದಿದ್ದು, ಗಣೇಶ್ ಹಾಗೂ ರಥಾವರ ಮಂಜು ಮೇಲೆ ಹಲ್ಲೆ ಮಾಡಲಾಗಿದ್ದು, ಅವರಿಗೆ ಗಾಯಗಳಾಗಿವೆ. ಘಟನೆ ಬಗ್ಗೆ ಗಣೇಶ್ ವಿವರಿಸಿದ್ದಾರೆ.

ಗೋವಾನಲ್ಲಿ ನಿರ್ಮಾಪಕರ ಗಲಾಟೆ, ಘಟನೆ ವಿವರಿಸಿದ ಗಾಯಾಳು ಗಣೇಶ್
|

Updated on: May 29, 2024 | 4:54 PM

ಕನ್ನಡ ಸಿನಿಮಾ ನಿರ್ಮಾಪಕರು (Producer) ಕೆಲವರು ಕೆಲವು ದಿನಗಳ ಹಿಂದೆ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕೆಲವು ನಿರ್ಮಾಪಕರು ಕುಡಿದು ಗಲಾಟೆ ಮಾಡಿಕೊಂಡಿದ್ದಾರೆ. ನಿರ್ಮಾಪಕ ಗಣೇಶ್ ಹಾಗೂ ರಥಾವರ ಮಂಜು ಮೇಲೆ ನಿರ್ಮಾಪಕ ಸತೀಶ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆಯಿಂದಾಗಿ ಗಣೇಶ್ ಅವರ ಕಣ್ಣೀಗೆ ಹಾನಿ ಆಗಿದೆ. ಗಲಾಟೆ ಬಳಿಕ ಬೆಂಗಳೂರಿಗೆ ವಾಪಸ್ಸಾಗಿರುವ ಗಣೇಶ್ ಟಿವಿ9 ಜೊತೆ ಮಾತನಾಡಿದ್ದು, ಗೋವಾದಲ್ಲಿ ನಡೆದ ಘಟನೆ ವಿವರಿಸಿದ್ದಾರೆ. ನಿರ್ಮಾಪಕ ಸತೀಶ್ ವಿರುದ್ಧ ಆರೋಪ ಮಾಡಿದ ಗಣೇಶ್, ‘ಸತೀಶ್ ಸ್ಪೂನ್ ತೆಗೆದುಕೊಂಡು ನಮಗೆ ಚುಚ್ಚಿದ, ರಥಾವರ ಮಂಜುಗೆ ಸಹ ಹೊಡೆದಿದ್ದಾನೆ. ನನಗೆ ತೀವ್ರ ಪೆಟ್ಟಾಗಿದೆ ಕಣ್ಣೇ ಹೋಗುತ್ತಿತ್ತು. 15 ಹೊಲಿಗೆಗಳನ್ನು ಹಾಕಲಾಗಿದೆ. ಮಂಜುಗೆ ಜೋರಾಗಿ ಪೆಟ್ಟಾಗಿದ್ದು, ಆತನ ಹಣೆಗೆ ತೀವ್ರ ಗಾಯವಾಗಿದೆ. ನಮ್ಮ ಮೇಲೆ ಹಲ್ಲೆ ಮಾಡಿದ ಬಳಿಕ ಡ್ಯಾನ್ಸ್ ಮಾಡುತ್ತಾ ಅಟ್ಟಹಾಸ ಮೆರೆದ’ ಎಂದು ಗಣೇಶ್ ವಿವರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್