AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣು ಸಮಾಧಿ ನೆಲಸಮ, ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದ ಕೆ ಮಂಜು

Vishnuvardhan Samadhi: ಈಗ ಅಭಿಮಾನಿಗಳು, ಕೆಲ ಸಿನಿಮಾ ಸೆಲೆಬ್ರಿಟಿಗಳು ಮತ್ತೆ ವಿಷ್ಣು ಸ್ಮಾರಕ ಮರು ನಿರ್ಮಾಣಕ್ಕೆ ಯತ್ನ ಆರಂಭಿಸಿದ್ದಾರೆ. ವಿಷ್ಣುವರ್ಧನ್​ಗೆ ಆಪ್ತರಾಗಿದ್ದ ಕೆ ಮಂಜು ಈ ಬಗ್ಗೆ ಮಾತನಾಡಿ, ಸಮಾಧಿ ಧ್ವಂಸ ಪ್ರಕರಣದಲ್ಲಿ ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದಿದ್ದಾರೆ. ಕೆ ಮಂಜು ಹೇಳಿದ್ದೇನು? ಇಲ್ಲಿದೆ ನೋಡಿ ಕೆ ಮಂಜು ವಿಡಿಯೋ...

ಮಂಜುನಾಥ ಸಿ.
|

Updated on: Aug 24, 2025 | 7:17 PM

Share

ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ಬಾಲಣ್ಣ ಕುಟುಂಬಸ್ಥರು ನೆಲಸಮಗೊಳಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಈ ನೆಲಸಮ ಕಾರ್ಯ ನಡೆದಿದೆ. ಕಾನೂನಿನ ಪ್ರಕಾರ ಮತ್ತೆ ಅಭಿಮಾನ್ ಸ್ಟುಡಿಯೋನಲ್ಲಿ ಸಮಾಧಿ ನಿರ್ಮಾಣ ಬಹುತೇಕ ಅಸಾಧ್ಯ ಎಂಬಂತಾಗಿದೆ. ಆದರೆ ಈಗ ಅಭಿಮಾನಿಗಳು, ಕೆಲ ಸಿನಿಮಾ ಸೆಲೆಬ್ರಿಟಿಗಳು ಮತ್ತೆ ವಿಷ್ಣು ಸ್ಮಾರಕ ಮರು ನಿರ್ಮಾಣಕ್ಕೆ ಯತ್ನ ಆರಂಭಿಸಿದ್ದಾರೆ. ವಿಷ್ಣುವರ್ಧನ್​ಗೆ ಆಪ್ತರಾಗಿದ್ದ ಕೆ ಮಂಜು ಈ ಬಗ್ಗೆ ಮಾತನಾಡಿ, ಸಮಾಧಿ ಧ್ವಂಸ ಪ್ರಕರಣದಲ್ಲಿ ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ