AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣು ಸಮಾಧಿ ನೆಲಸಮ, ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದ ಕೆ ಮಂಜು

Vishnuvardhan Samadhi: ಈಗ ಅಭಿಮಾನಿಗಳು, ಕೆಲ ಸಿನಿಮಾ ಸೆಲೆಬ್ರಿಟಿಗಳು ಮತ್ತೆ ವಿಷ್ಣು ಸ್ಮಾರಕ ಮರು ನಿರ್ಮಾಣಕ್ಕೆ ಯತ್ನ ಆರಂಭಿಸಿದ್ದಾರೆ. ವಿಷ್ಣುವರ್ಧನ್​ಗೆ ಆಪ್ತರಾಗಿದ್ದ ಕೆ ಮಂಜು ಈ ಬಗ್ಗೆ ಮಾತನಾಡಿ, ಸಮಾಧಿ ಧ್ವಂಸ ಪ್ರಕರಣದಲ್ಲಿ ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದಿದ್ದಾರೆ. ಕೆ ಮಂಜು ಹೇಳಿದ್ದೇನು? ಇಲ್ಲಿದೆ ನೋಡಿ ಕೆ ಮಂಜು ವಿಡಿಯೋ...

ಮಂಜುನಾಥ ಸಿ.
|

Updated on: Aug 24, 2025 | 7:17 PM

Share

ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ಬಾಲಣ್ಣ ಕುಟುಂಬಸ್ಥರು ನೆಲಸಮಗೊಳಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಈ ನೆಲಸಮ ಕಾರ್ಯ ನಡೆದಿದೆ. ಕಾನೂನಿನ ಪ್ರಕಾರ ಮತ್ತೆ ಅಭಿಮಾನ್ ಸ್ಟುಡಿಯೋನಲ್ಲಿ ಸಮಾಧಿ ನಿರ್ಮಾಣ ಬಹುತೇಕ ಅಸಾಧ್ಯ ಎಂಬಂತಾಗಿದೆ. ಆದರೆ ಈಗ ಅಭಿಮಾನಿಗಳು, ಕೆಲ ಸಿನಿಮಾ ಸೆಲೆಬ್ರಿಟಿಗಳು ಮತ್ತೆ ವಿಷ್ಣು ಸ್ಮಾರಕ ಮರು ನಿರ್ಮಾಣಕ್ಕೆ ಯತ್ನ ಆರಂಭಿಸಿದ್ದಾರೆ. ವಿಷ್ಣುವರ್ಧನ್​ಗೆ ಆಪ್ತರಾಗಿದ್ದ ಕೆ ಮಂಜು ಈ ಬಗ್ಗೆ ಮಾತನಾಡಿ, ಸಮಾಧಿ ಧ್ವಂಸ ಪ್ರಕರಣದಲ್ಲಿ ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ