AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣು ಸಮಾಧಿ ನೆಲಸಮ, ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದ ಕೆ ಮಂಜು

Vishnuvardhan Samadhi: ಈಗ ಅಭಿಮಾನಿಗಳು, ಕೆಲ ಸಿನಿಮಾ ಸೆಲೆಬ್ರಿಟಿಗಳು ಮತ್ತೆ ವಿಷ್ಣು ಸ್ಮಾರಕ ಮರು ನಿರ್ಮಾಣಕ್ಕೆ ಯತ್ನ ಆರಂಭಿಸಿದ್ದಾರೆ. ವಿಷ್ಣುವರ್ಧನ್​ಗೆ ಆಪ್ತರಾಗಿದ್ದ ಕೆ ಮಂಜು ಈ ಬಗ್ಗೆ ಮಾತನಾಡಿ, ಸಮಾಧಿ ಧ್ವಂಸ ಪ್ರಕರಣದಲ್ಲಿ ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದಿದ್ದಾರೆ. ಕೆ ಮಂಜು ಹೇಳಿದ್ದೇನು? ಇಲ್ಲಿದೆ ನೋಡಿ ಕೆ ಮಂಜು ವಿಡಿಯೋ...

ಮಂಜುನಾಥ ಸಿ.
|

Updated on: Aug 24, 2025 | 7:17 PM

Share

ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ಬಾಲಣ್ಣ ಕುಟುಂಬಸ್ಥರು ನೆಲಸಮಗೊಳಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಈ ನೆಲಸಮ ಕಾರ್ಯ ನಡೆದಿದೆ. ಕಾನೂನಿನ ಪ್ರಕಾರ ಮತ್ತೆ ಅಭಿಮಾನ್ ಸ್ಟುಡಿಯೋನಲ್ಲಿ ಸಮಾಧಿ ನಿರ್ಮಾಣ ಬಹುತೇಕ ಅಸಾಧ್ಯ ಎಂಬಂತಾಗಿದೆ. ಆದರೆ ಈಗ ಅಭಿಮಾನಿಗಳು, ಕೆಲ ಸಿನಿಮಾ ಸೆಲೆಬ್ರಿಟಿಗಳು ಮತ್ತೆ ವಿಷ್ಣು ಸ್ಮಾರಕ ಮರು ನಿರ್ಮಾಣಕ್ಕೆ ಯತ್ನ ಆರಂಭಿಸಿದ್ದಾರೆ. ವಿಷ್ಣುವರ್ಧನ್​ಗೆ ಆಪ್ತರಾಗಿದ್ದ ಕೆ ಮಂಜು ಈ ಬಗ್ಗೆ ಮಾತನಾಡಿ, ಸಮಾಧಿ ಧ್ವಂಸ ಪ್ರಕರಣದಲ್ಲಿ ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ