AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣು ಸಮಾಧಿ ನೆಲಸಮ, ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದ ಕೆ ಮಂಜು

Vishnuvardhan Samadhi: ಈಗ ಅಭಿಮಾನಿಗಳು, ಕೆಲ ಸಿನಿಮಾ ಸೆಲೆಬ್ರಿಟಿಗಳು ಮತ್ತೆ ವಿಷ್ಣು ಸ್ಮಾರಕ ಮರು ನಿರ್ಮಾಣಕ್ಕೆ ಯತ್ನ ಆರಂಭಿಸಿದ್ದಾರೆ. ವಿಷ್ಣುವರ್ಧನ್​ಗೆ ಆಪ್ತರಾಗಿದ್ದ ಕೆ ಮಂಜು ಈ ಬಗ್ಗೆ ಮಾತನಾಡಿ, ಸಮಾಧಿ ಧ್ವಂಸ ಪ್ರಕರಣದಲ್ಲಿ ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದಿದ್ದಾರೆ. ಕೆ ಮಂಜು ಹೇಳಿದ್ದೇನು? ಇಲ್ಲಿದೆ ನೋಡಿ ಕೆ ಮಂಜು ವಿಡಿಯೋ...

ಮಂಜುನಾಥ ಸಿ.
|

Updated on: Aug 24, 2025 | 7:17 PM

Share

ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ಬಾಲಣ್ಣ ಕುಟುಂಬಸ್ಥರು ನೆಲಸಮಗೊಳಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಈ ನೆಲಸಮ ಕಾರ್ಯ ನಡೆದಿದೆ. ಕಾನೂನಿನ ಪ್ರಕಾರ ಮತ್ತೆ ಅಭಿಮಾನ್ ಸ್ಟುಡಿಯೋನಲ್ಲಿ ಸಮಾಧಿ ನಿರ್ಮಾಣ ಬಹುತೇಕ ಅಸಾಧ್ಯ ಎಂಬಂತಾಗಿದೆ. ಆದರೆ ಈಗ ಅಭಿಮಾನಿಗಳು, ಕೆಲ ಸಿನಿಮಾ ಸೆಲೆಬ್ರಿಟಿಗಳು ಮತ್ತೆ ವಿಷ್ಣು ಸ್ಮಾರಕ ಮರು ನಿರ್ಮಾಣಕ್ಕೆ ಯತ್ನ ಆರಂಭಿಸಿದ್ದಾರೆ. ವಿಷ್ಣುವರ್ಧನ್​ಗೆ ಆಪ್ತರಾಗಿದ್ದ ಕೆ ಮಂಜು ಈ ಬಗ್ಗೆ ಮಾತನಾಡಿ, ಸಮಾಧಿ ಧ್ವಂಸ ಪ್ರಕರಣದಲ್ಲಿ ವಿಷ್ಣು ಅಭಿಮಾನಿಗಳದ್ದೂ ತಪ್ಪಿದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!