AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿತ್ರರಂಗದಲ್ಲಿ ಯಶ್ ಮಾತ್ರ​ ರಾಜಾಹುಲಿ’ ಎಂದ ನಿರ್ಮಾಪಕ ಕೆ. ಮಂಜು

‘ಚಿತ್ರರಂಗದಲ್ಲಿ ಯಶ್ ಮಾತ್ರ​ ರಾಜಾಹುಲಿ’ ಎಂದ ನಿರ್ಮಾಪಕ ಕೆ. ಮಂಜು

ರಾಜೇಶ್ ದುಗ್ಗುಮನೆ
|

Updated on: May 29, 2023 | 8:07 AM

Share

ನಿರ್ಮಾಪಕ ಕೆ.ಮಂಜು ಸಿನಿಮಾ ಟೈಟಲ್ ಬಗ್ಗೆ ಮಾತನಾಡಿದ್ದಾರೆ. ‘ರಾಜಕೀಯಕ್ಕೆ ಯಡಿಯೂರಪ್ಪ ರಾಜಾಹುಲಿ. ಸಿನಿಮಾಗೆ ಯಶ್ ಅವರೇ ರಾಜಾಹುಲಿ’ ಎಂದಿದ್ದಾರೆ.

ಯಶ್ ನಟನೆಯ ‘ರಾಜಾಹುಲಿ’ ಸಿನಿಮಾ (Rajahuli Movie) ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಈಗ ಹೊನ್ನರಾಜ್ ಹಾಗೂ ಶೃತಿ ಬಬಿತಾ ನಟಿಸಿರುವ ‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಜಾಹುಲಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾ ತಂಡ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿತು. ಸಿನಿಮಾ ಬಗ್ಗೆ ಇಡೀ ಚಿತ್ರತಂಡ ಮಾತನಾಡಿದೆ. ಈ ವೇಳೆ ನಿರ್ಮಾಪಕ ಕೆ.ಮಂಜು ಸಿನಿಮಾ ಟೈಟಲ್ ಬಗ್ಗೆ ಮಾತನಾಡಿದ್ದಾರೆ. ‘ರಾಜಕೀಯಕ್ಕೆ ಯಡಿಯೂರಪ್ಪ ರಾಜಾಹುಲಿ. ಸಿನಿಮಾಗೆ ಯಶ್ (Yash) ಅವರೇ ರಾಜಾಹುಲಿ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us