ಕನ್ನಡ ಸ್ಟಾರ್ ನಟರ ಮೇಲೆ ಉರಿದು ಬಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್

Updated on: Jul 18, 2025 | 5:21 PM

Kanakapura Shrinivas: ಕನ್ನಡ ಸ್ಟಾರ್ ನಟರ ಮೇಲೆ ನಿರ್ಮಾಪಕರಾಗಿರುವ ಕನಕಪುರ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಟರುಗಳ ವಿರುದ್ಧ ಆಕ್ರೋಶ ಹೊರಹಾಕಿದ ಕನಕಪುರ ಶ್ರೀನಿವಾಸ್, 100 ವರ್ಷಕ್ಕೆ ಆಗುವಷ್ಟು ಹಣವನ್ನು ಗಳಿಸಿ ಇಟ್ಟಿಕೊಳ್ಳುತ್ತಿದ್ದಾರೆ ಈ ಸ್ಟಾರ್ ನಟರುಗಳು, ಚಿತ್ರರಂಗವನ್ನು ನಂಬಿಕೊಂಡವರಿಗಾಗಿ ವರ್ಷಕ್ಕೆ ಎರಡು-ಮೂರು ಸಿನಿಮಾ ಮಾಡಿ ಎಂದರೆ ಮಾಡಲ್ಲ ಅನ್ನುತ್ತಿದ್ದಾರೆ.

ಕನ್ನಡ ಸ್ಟಾರ್ ನಟರ ಮೇಲೆ ನಿರ್ಮಾಪಕರಾಗಿರುವ ಕನಕಪುರ ಶ್ರೀನಿವಾಸ್ (Kanakapura Srinivas) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಟರುಗಳ ವಿರುದ್ಧ ಆಕ್ರೋಶ ಹೊರಹಾಕಿದ ಕನಕಪುರ ಶ್ರೀನಿವಾಸ್, 100 ವರ್ಷಕ್ಕೆ ಆಗುವಷ್ಟು ಹಣವನ್ನು ಗಳಿಸಿ ಇಟ್ಟಿಕೊಳ್ಳುತ್ತಿದ್ದಾರೆ ಈ ಸ್ಟಾರ್ ನಟರುಗಳು, ಚಿತ್ರರಂಗವನ್ನು ನಂಬಿಕೊಂಡವರಿಗಾಗಿ ವರ್ಷಕ್ಕೆ ಎರಡು-ಮೂರು ಸಿನಿಮಾ ಮಾಡಿ ಎಂದರೆ ಮಾಡಲ್ಲ ಅನ್ನುತ್ತಿದ್ದಾರೆ. ಯಾವೊಬ್ಬ ನಟರೂ ಸಹ ಕಾಲ್​ಶೀಟ್ ಕೊಡುತ್ತಿಲ್ಲ. ಕಾಲ್ ಶೀಟ್ ಕೊಡುವುದಿರಲಿ, ಫೋನ್ ಸಹ ರಿಸೀವ್ ಮಾಡುತ್ತಿಲ್ಲ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More