ಕನ್ನಡ ಸ್ಟಾರ್ ನಟರ ಮೇಲೆ ಉರಿದು ಬಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್

Updated on: Jul 18, 2025 | 5:21 PM

Kanakapura Shrinivas: ಕನ್ನಡ ಸ್ಟಾರ್ ನಟರ ಮೇಲೆ ನಿರ್ಮಾಪಕರಾಗಿರುವ ಕನಕಪುರ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಟರುಗಳ ವಿರುದ್ಧ ಆಕ್ರೋಶ ಹೊರಹಾಕಿದ ಕನಕಪುರ ಶ್ರೀನಿವಾಸ್, 100 ವರ್ಷಕ್ಕೆ ಆಗುವಷ್ಟು ಹಣವನ್ನು ಗಳಿಸಿ ಇಟ್ಟಿಕೊಳ್ಳುತ್ತಿದ್ದಾರೆ ಈ ಸ್ಟಾರ್ ನಟರುಗಳು, ಚಿತ್ರರಂಗವನ್ನು ನಂಬಿಕೊಂಡವರಿಗಾಗಿ ವರ್ಷಕ್ಕೆ ಎರಡು-ಮೂರು ಸಿನಿಮಾ ಮಾಡಿ ಎಂದರೆ ಮಾಡಲ್ಲ ಅನ್ನುತ್ತಿದ್ದಾರೆ.

ಕನ್ನಡ ಸ್ಟಾರ್ ನಟರ ಮೇಲೆ ನಿರ್ಮಾಪಕರಾಗಿರುವ ಕನಕಪುರ ಶ್ರೀನಿವಾಸ್ (Kanakapura Srinivas) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಟರುಗಳ ವಿರುದ್ಧ ಆಕ್ರೋಶ ಹೊರಹಾಕಿದ ಕನಕಪುರ ಶ್ರೀನಿವಾಸ್, 100 ವರ್ಷಕ್ಕೆ ಆಗುವಷ್ಟು ಹಣವನ್ನು ಗಳಿಸಿ ಇಟ್ಟಿಕೊಳ್ಳುತ್ತಿದ್ದಾರೆ ಈ ಸ್ಟಾರ್ ನಟರುಗಳು, ಚಿತ್ರರಂಗವನ್ನು ನಂಬಿಕೊಂಡವರಿಗಾಗಿ ವರ್ಷಕ್ಕೆ ಎರಡು-ಮೂರು ಸಿನಿಮಾ ಮಾಡಿ ಎಂದರೆ ಮಾಡಲ್ಲ ಅನ್ನುತ್ತಿದ್ದಾರೆ. ಯಾವೊಬ್ಬ ನಟರೂ ಸಹ ಕಾಲ್​ಶೀಟ್ ಕೊಡುತ್ತಿಲ್ಲ. ಕಾಲ್ ಶೀಟ್ ಕೊಡುವುದಿರಲಿ, ಫೋನ್ ಸಹ ರಿಸೀವ್ ಮಾಡುತ್ತಿಲ್ಲ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More