ರವಿಚಂದ್ರನ್ ಕೊಟ್ಟ ‘ಭರವಸೆ’ ಬಗ್ಗೆ ಎಂಎನ್ ಕುಮಾರ್ಗೆ ಭರವಸೆ: ಇತ್ಯರ್ಥವಾಗುತ್ತಾ ವಿವಾದ?
MN Kumar: ಸುದೀಪ್ ಹಾಗೂ ನಿರ್ಮಾಪಕ ಎಂಎನ್ ಕುಮಾರ್ ನಡುವಿನ ವಿವಾದ ಈಗ ರವಿಚಂದ್ರನ್ ಹಾಗೂ ಶಿವಣ್ಣನ ಮನೆ ತಲುಪಿದೆ. ರವಿಚಂದ್ರನ್ ಅವರನ್ನು ಭೇಟಿಯಾಗಿರುವ ಕುಮಾರ್ ಸಮಸ್ಯೆ ಪರಿಹಾರವಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದೀಪ್ (Sudeep) ಹಾಗೂ ನಿರ್ಮಾಪಕ ಎಂಎನ್ ಕುಮಾರ್ (MN Kumar) ವಿವಾದದ ಚೆಂಡು ಈಗ ರವಿಚಂದ್ರನ್ ಹಾಗೂ ಶಿವರಾಜ್ ಕುಮಾರ್ ಅಂಗಳಕ್ಕೆ ಬಂದಿದೆ. ಶಿವರಾಜ್ ಕುಮಾರ್ ಹಾಗೂ ರವಿಚಂದ್ರನ್ ಇಬ್ಬರನ್ನೂ ಸಹ ಕುಮಾರ್ ಭೇಟಿ ಆಗಿದ್ದು ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಡುವಂತೆ ಮನವಿ ಮಾಡಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಎಂಎನ್ ಕುಮಾರ್, ರವಿಚಂದ್ರನ್ ಕೊಟ್ಟಿರುವ ಭರವಸೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ತಾವು ರವಿಚಂದ್ರನ್ ಮಾತಿನಂತೆ ನಡೆಯುವುದಾಗಿಯೂ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ

