ಫಿಲ್ಮ್ ಚೇಂಬರ್ ಎದುರು ಪ್ರತಿಭಟನೆ ನಡೆಸಲಿದ್ದಾರೆ ನಿರ್ಮಾಪಕ ಎಂಎನ್ ಕುಮಾರ್
ರಾಜ್ಕುಮಾರ್ ಪ್ರತಿಮೆ ಎದುರು ಧರಣಿ ಕೂರಲು ಕುಮಾರ್ ನಿರ್ಧರಿಸಿದ್ದಾರೆ. ನ್ಯಾಯ ಕೊಡಿಸುವಂತೆ ಅವರು ಪ್ರತಿಭಟನೆಯಲ್ಲಿ ಆಗ್ರಹಿಸಲಿದ್ದಾರೆ.
ನಿರ್ಮಾಪಕ ಎಂಎನ್ ಕುಮಾರ್ ಹಾಗೂ ಸುದೀಪ್ (Sudeep) ನಡುವಿನ ಜಟಾಪಟಿ ಮುಂದುವರಿದಿದೆ. ಕುಮಾರ್ ವಿರುದ್ಧ ಸುದೀಪ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬೆನ್ನಲ್ಲೇ ಇಂದು (ಜುಲೈ 17) ಫಿಲ್ಮ್ ಚೇಂಬರ್ನ ರಾಜ್ಕುಮಾರ್ ಪ್ರತಿಮೆ ಎದುರು ಧರಣಿ ಕೂರಲು ಕುಮಾರ್ ನಿರ್ಧರಿಸಿದ್ದಾರೆ. ನ್ಯಾಯ ಕೊಡಿಸುವಂತೆ ಅವರು ಪ್ರತಿಭಟನೆಯಲ್ಲಿ ಆಗ್ರಹಿಸಲಿದ್ದಾರೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ದಿಕ್ಕಿನಲ್ಲಿ ಸಾಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈಗಾಗಲೇ ಎಂಎನ್ ಕುಮಾರ್ (MN Kumar) ವಿರುದ್ಧ ಸುದೀಪ್ ಅಭಿಮಾನಿಗಳು ಈ ಮೊದಲು ಆಕ್ರೋಶ ಹೊರಹಾಕಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

