‘ಕಾಟೇರ’ ಕಲೆಕ್ಷನ್ ಬಗ್ಗೆ ಕೇಳಿದ್ದಕ್ಕೆ ನಿರ್ಮಾಪಕ ರಾಕ್‌ಲೈನ್ ನೀಡಿದ್ರು ಡಿಫರೆಂಟ್ ಉತ್ತರ

ರಾಜ್ಯಾದ್ಯಂತ ಕಾಟೇರ ಸಿನಿಮಾ ಧೂಳೆಬ್ಬಿಸುತ್ತಿದೆ. ಮೂರು ದಿನಕ್ಕೆ ಈ ಚಿತ್ರ 58 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು ಹೇಳಲಾಗುತ್ತಿದೆ‌. ಆ ಕುರಿತ ಪ್ರಶ್ನೆಗೆ ರಾಕ್‌ಲೈನ್ ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ.

'ಕಾಟೇರ' ಕಲೆಕ್ಷನ್ ಬಗ್ಗೆ ಕೇಳಿದ್ದಕ್ಕೆ ನಿರ್ಮಾಪಕ ರಾಕ್‌ಲೈನ್ ನೀಡಿದ್ರು ಡಿಫರೆಂಟ್ ಉತ್ತರ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 01, 2024 | 9:28 PM

ದರ್ಶನ್ ಅಭಿಮಾನಿಗಳುಕಾಟೇರ’ (Kaatera) ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಅದೇ ಖುಷಿಯಲ್ಲಿ ‘ಕಾಟೇರ’ ಚಿತ್ರತಂಡದವರು ಸಕ್ಸಸ್ ಮೀಟ್ ಮಾಡಿದ್ದಾರೆ. ಈ ವೇಳೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ (Rockline Venkatesh) ಅವರಿಗೆ ‘ಕಾಟೇರ’ ಚಿತ್ರದ ಕಲೆಕ್ಷನ್ (Kaatera Movie collection) ಬಗ್ಗೆ ಕೇಳಲಾಯಿತು. ‘ನನ್ನ ಸಿನಿಮಾಗಳ ಬಜೆಟ್, ಲಾಭ, ನಷ್ಟದ ಬಗ್ಗೆ ನಾನು ಯಾರೊಂದಿಗೂ ಮಾತಾಡಲ್ಲ. ‘ಕಾಟೇರ’ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದೆ ಅಂತ ನೀವೇ ಬರೆಯುತ್ತಿದ್ದೀರಿ. ಹಾಗೇ ಆಗಲಿ ಅಂತ ಭಗವಂತನಲ್ಲಿ ಪ್ರಾರ್ಥನೆ ಮಾಡಿಕೊಂಡು ಸುಮ್ಮನೆ ಇದ್ದೇನೆ. ಚೆನ್ನಾಗಿ ಕಲೆಕ್ಷನ್ ಆಗುತ್ತಿದೆ. ನಾನು ಲೆಕ್ಕ ನೋಡೋಕೆ ಹೋಗಿಲ್ಲ. ಅದನ್ನು ಕೊನೆಯಲ್ಲಿ ಮಾಡ್ತೀನಿ.‌ ಆಮೇಲೆ ಹೇಳ್ತೀನಿ’ ಎಂದು ರಾಕ್‌ಲೈನ್ ವೆಂಕಟೇಶ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್